Saturday, May 17, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ದೇಶದ 15 ನೇ ರಾಷ್ಟ್ರಪತಿ ಯಾರಾಗ್ತಾರೆ..? ಬಿಜೆಪಿ ಅಭ್ಯರ್ಥಿ ಗೆಲ್ತಾರಾ..? ಒಂದು ವಿಶ್ಲೇಷಣೆ

by
9th June 2022
in News
0
0
SHARES
0
VIEWS
Share on FacebookShare on Twitter

ದೇಶದ 15ನೇ ರಾಷ್ಟ್ರಪತಿ ಆಯ್ಕೆಯ ಚುನಾವಣೆ ಇದೇ ಜುಲೈ 15 ರಂದು ನಡೆಯಲಿದೆ. ಮುಂದಿನ ಭಾರತದ ರಾಷ್ಟ್ರಪತಿಯಾಗಿ ಯಾವ ಪಕ್ಷದ ಅಭ್ಯರ್ಥಿ ನೇಮಕ ಆಗಬಹುದು ಎಂಬುದರ ಒಂದು ವಿಶ್ಲೇಷಣೆಯ ಜೊತೆಗೆ ಎನ್‌ಡಿಎ ಮತ್ತು ಯುಪಿಎ ಮತ್ತು ಇತರೆ ಪಕ್ಷಗಳ ಬಲಾಬಲದ ಬಗ್ಗೆ ಚರ್ಚೆ ಮಾಡೋಣ.

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತ. ಜೊತೆಗೆ ಎನ್‌ಡಿಎ ವಿರೋಧಿ ಬಣ ಕೂಡಾ ತನ್ನ ಅಭ್ಯರ್ಥಿಯನ್ನು ಹಾಕಬಹುದು. ಹಾಗಾದರೆ ಎನ್‌ಡಿಎ ಮತ್ತು ಎನ್‌ಡಿಎ ವಿರೋಧಿ ಬಣ ಮತ್ತು ಯಾವ ಬಣಕ್ಕೂ ಸೇರದ ಬಿಜೆಡಿ ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಬಳಿ ಎಷ್ಟು ಮತ ಮೌಲ್ಯಗಳಿವೆ ಎಂಬ ಲೆಕ್ಕಾಚಾರ ಇಲ್ಲಿದೆ.

2017ರಲ್ಲಿ ನಡೆದಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು 3 ಲಕ್ಷದ 34 ಸಾವಿರ ಮೌಲ್ಯದ ಮತಗಳಿಂದ ಸೋಲಿಸಿದ್ದರು. ರಾಮನಾಥ್ ಕೋವಿಂದ್ ಅವರು ಪಡೆದಿದ್ದ ಮತಗಳ ಮೌಲ್ಯ 7,02,044.

ಖಾಲಿ ಇರುವ 13 ರಾಜ್ಯಸಭಾ ಮತ್ತು ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆಯಾದರೂ ಅದೂ ರಾಷ್ಟ್ರಪತಿ ಚುನಾವಣಾ ಫಲಿತಾಂಶದ ಮೇಲೆ ದೊಡ್ಡ ಪರಿಣಾಮ ಬೀರುವುದು ಅನುಮಾನ.

ADVERTISEMENT

ರಾಷ್ಟ್ರಪತಿ ಚುನಾವಣೆಯಲ್ಲಿ ಚಲಾವಣೆ ಆಗಲಿರುವ ಮತಗಳ ಒಟ್ಟು ಮೌಲ್ಯ: 10,86,431. ಗೆಲ್ಲಲು ಅಗತ್ಯ ಇರುವ ಮತ ಮೌಲ್ಯ: 5,43,216

ADVERTISEMENT

ಲೋಕಸಭೆ ಮತ್ತು ರಾಜ್ಯಸಭೆಯ ಒಬ್ಬ ಸಂಸದರ ಮತ ಮೌಲ್ಯ: 700.
ಎನ್‌ಡಿಎ ಒಟ್ಟು ಸಂಸದರು: 448. ಅಂದರೆ ಎನ್‌ಡಿಎ ಸಂಸದರ ಮತ ಮೌಲ್ಯ: 3,13,600. ಇದರಲ್ಲಿ ಬಿಜೆಪಿಯೇ 392 ಸಂಸದರನ್ನು ಹೊಂದಿದ್ದು ಬಿಜೆಪಿ ಸಂಸದರ ಮತ ಮೌಲ್ಯವೇ 2,74,440 ಇದೆ.

ಇನ್ನು ರಾಜ್ಯಗಳ ವಿಧಾನಸಭೆಯಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಶಾಸಕರ ಒಟ್ಟು ಮತ ಮೌಲ್ಯ: 2,22,721

ಅಂದರೆ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಬಳಿ ಇರುವ ಒಟ್ಟು ಮತ ಮೌಲ್ಯ: 5,36,361 ಆಗ ಎನ್‌ಡಿಎ ಅಭ್ಯರ್ಥಿಗೆ ಆಗಬಹುದಾದ ಕೊರತೆ: 5,855 ಮತ ಮೌಲ್ಯಗಳಷ್ಟೇ.

ಎನ್‌ಡಿಎ ವಿರೋಧಿ ಬಣ (ಯುಪಿಎ ಮತ್ತು ಇತ್ತೀಚೆಗೆ ರೂಪುಗೊಳ್ಳುತ್ತಿರುವ ತೃತೀಯ ರಂಗ ಸೇರಿದಂತೆ)

ಎನ್‌ಡಿಎ ವಿರೋಧಿ ಬಣದಲ್ಲಿರುವ ಒಟ್ಟು ಸಂಸದರು: 243. ಅಂದರೆ ಅವರ ಒಟ್ಟು ಮತ ಮೌಲ್ಯ: 1,70,100

ರಾಜ್ಯಗಳ ವಿಧಾನಸಭೆಯಲ್ಲಿರುವ ಎನ್‌ಡಿಎ ವಿರೋಧಿ ಬಣದ ಶಾಸಕರ ಒಟ್ಟು ಮತ ಮೌಲ್ಯ: 2,77,643

ಅಂದರೆ ಎನ್‌ಡಿಎ ವಿರೋಧಿ ಬಣದಲ್ಲಿರುವ ಒಟ್ಟು ಮತ ಮೌಲ್ಯ – 4,47,743

ಇನ್ನೂ ಯಾವುದೇ ಬಣಕ್ಕೆ ಸೇರದ ಎರಡು ಪಕ್ಷಗಳು ಎಂದರೆ ಅದು ಆಂಧ್ರಪ್ರದೇಶದ ವೈಎಸ್‌ಆರ್ ಕಾಂಗ್ರೆಸ್ ಮತ್ತು ಒಡಿಶಾದ ಬಿಜೆಡಿ.

ಬಿಜೆಡಿ+ವೈಎಸ್‌ಆರ್ ಕಾಂಗ್ರೆಸ್ ಸಂಸದರು: 52. ಇವರ ಒಟ್ಟು ಮತ ಮೌಲ್ಯ: 36,400. ಈ ಎರಡೂ ಪಕ್ಷದ ಶಾಸಕರ ಮತ ಮೌಲ್ಯ: 40,836. ಅಂದರೆ ಈ ಎರಡೂ ಪಕ್ಷಗಳ ಬಳಿ ರಾಷ್ಟ್ರಪತಿ ಚುನಾವಣೆಗೆ ಇರುವ ಮತ ಮೌಲ್ಯ: 75,136

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

‘ವಿಂಡೋಸೀಟ್‍’ನಲ್ಲೊಂದು ಮರ್ಡರ್ ಮಿಸ್ಟ್ರಿ

Next Post

ಅಭಿಮಾನಿಗಳ ಅದೊಂದು ಪೋಸ್ಟರ್‌ಗೆ ಡಿ ಬಾಸ್ ದರ್ಶನ್ ಏನಂದ್ರು ಗೊತ್ತಾ..?

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಅಭಿಮಾನಿಗಳ ಅದೊಂದು ಪೋಸ್ಟರ್‌ಗೆ ಡಿ ಬಾಸ್ ದರ್ಶನ್ ಏನಂದ್ರು ಗೊತ್ತಾ..?

ಅಭಿಮಾನಿಗಳ ಅದೊಂದು ಪೋಸ್ಟರ್‌ಗೆ ಡಿ ಬಾಸ್ ದರ್ಶನ್ ಏನಂದ್ರು ಗೊತ್ತಾ..?

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!