Friday, May 9, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home Special

ಮಣಿಪುರ : 2ನೇ ಹಂತದ ಚುನಾವಣೆ – ಹಿಂಸಾಚಾರಕ್ಕೆ ಇಬ್ಬರು ಬಲಿ

by
5th March 2022
in Special
0
ಮಣಿಪುರ : 2ನೇ ಹಂತದ ಚುನಾವಣೆ – ಹಿಂಸಾಚಾರಕ್ಕೆ ಇಬ್ಬರು ಬಲಿ
0
SHARES
0
VIEWS
Share on FacebookShare on Twitter

ಮಣಿಪುರ ವಿಧಾನಸಭಾ ಎರಡನೇ ಹಂತದ ಚುನಾವಣೆಯಲ್ಲಿ ನಡೆದ ಹಿಂಸಾಚಾರ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲೂ ಒಬ್ಬ ಭದ್ರತಾ ಸಿಬ್ಬಂದಿ ಸಾವಿಗೀಡಾಗಿದ್ದರು.

ಮಣಿಪುರದ ಸೇನಾಪತಿ ಜಿಲ್ಲೆಯ ಕರೋಂಗ್ ಕ್ಷೇತ್ರದ 47/49 ಸಂಖ್ಯೆಯ ಮತಗಟ್ಟೆ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬಿಜೆಪಿ ಕಾರ್ಯಕರ್ತ 25 ವರ್ಷದ ಎಲ್ ಅಮುಬಾ ಸಿಂಗ್ ನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಕೊಲೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮತ್ತೊಂದೆಡೆ ಇಬ್ಬರು ವ್ಯಕ್ತಿಗಳು ಮತಗಟ್ಟೆಯಿಂದ ವಿದ್ಯುನ್ಮಾನ ಮತಯಂತ್ರಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುವ ವೇಳೆ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದರು. ಇದರ ಪರಿಣಾಮವಾಗಿ ಓರ್ವ ಸಾವನ್ನಪ್ಪಿದ್ದು ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿಯ ಚುನಾವಣಾ ಏಜೆಂಟ್ ನ್ಗಾವೊನಿ ಆರ್ ಜೇಮ್ಸ್, ಜೊನಾಥನ್ ತಾವೊ ಅವರು ಚುನಾವಣಾಧಿಕಾರಿಗೆ ಬರೆದ ಪತ್ರದಲ್ಲಿ ಮೃತ ಕೆ ಲಾಂಗ್‌ವಾವೊ ಮತ್ತು ತೀವ್ರವಾಗಿ ಗಾಯಗೊಂಡ ವಿ.ಸೋಪೆ ಅವರನ್ನು ಯಾವುದೇ ಸೂಚನೆಯಿಲ್ಲದೆ ಗುಂಡು ಹಾರಿಸಲಾಗಿದೆ. ನ್ಯಾಯ ಸಿಗುವವರೆಗೂ ಘಟನೆ ನಡೆದ ಮತಗಟ್ಟೆಯಿಂದ ಭದ್ರತಾ ಪಡೆಗಳಿಗೆ ತೆರಳಲು ಬಿಡುವುದಿಲ್ಲ ಮತಗಟ್ಟೆಯಲ್ಲಿ ಮತದಾನ ಸ್ಥಗಿತಗೊಂಡಿತ್ತು ಎಂದು ಹೇಳಿದ್ದಾರೆ.

ADVERTISEMENT

ಬಿಜೆಪಿಯ ಮಾಜಿ ವಕ್ತಾರ ಚಿ ಬಿಜೋಯ್ ಅವರ ಇಂಫಾಲ ನಿವಾಸದ ಬಳಿ ಶುಕ್ರವಾರ ರಾತ್ರಿ ಬಾಂಬ್ ಸ್ಫೋಟ ಸಂಭವಿಸಿದೆ. ಉರಿಪೋಕ್ ಕ್ಷೇತ್ರದ ಟಿಕೆಟ್ ನಿರಾಕರಿಸಿದ ಬಳಿಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೆಲವು ಅಭ್ಯರ್ಥಿಗಳ ಬೆಂಬಲಿಗರ ನಡುವಿನ ಘರ್ಷಣೆಯ ನಂತರ ಮಾವೋ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಚುನಾವಣಾ ಚಟುವಟಿಕೆಗಳು ಅಸ್ತವ್ಯಸ್ತಗೊಂಡವು.

ಎರಡನೇ ಹಂತದಲ್ಲಿ 22 ಕ್ಷೇತ್ರಗಳಲ್ಲಿ ಮತದಾನ 11 ಗಂಟೆಗೆ ಶೇ. 28.19 ರಷ್ಟಾಗಿದೆ. ಫೆಬ್ರವರಿ 28ರಂದು ಮೊದಲ ಸುತ್ತಿನ ಅವಧಿಯಲ್ಲಿ ನಡೆದ ಚುನಾವಣೆಯನ್ನು ಅಸಿಂಧು ಎಂದು ಘೋಷಿಸಿದ 12 ಮತಗಟ್ಟೆಗಳಲ್ಲಿ ಮರು ಮತದಾನ ನಡೆಯುತ್ತಿದೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಉಕ್ರೇನ್ ಬಿಕ್ಕಟ್ಟು : ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲೇ ಇಂಟರ್ನ್​ಶಿಪ್​ಗೆ ಅವಕಾಶ

Next Post

ಮನಕಲುಕುವ ಸ್ಟೋರಿ : ಕರ್ನಾಟಕದ ಅಸ್ವಸ್ಥ ಮಹಿಳೆಯನ್ನು ರಕ್ಷಿಸಿ ಕಾಶಿಯಿಂದ ಕರೆತಂದು ಮಾನವೀಯತೆ ಮೆರೆದ ಯುವಕ

Related Posts

700ಕ್ಕೂ ಹೆಚ್ಚು ಶವಪರೀಕ್ಷೆ ಮಾಡಿದ ಮಹಿಳೆಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ!
News

700ಕ್ಕೂ ಹೆಚ್ಚು ಶವಪರೀಕ್ಷೆ ಮಾಡಿದ ಮಹಿಳೆಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ!

by PratikshanaNews
15th January 2024
ಭಾನುವಾರ ಈ ಕೆಲಸಗಳನ್ನು ಮಾಡುವುದರಿಂದ ಸೂರ್ಯ ದೇವನ ಕೃಪೆಗೆ ಪಾತ್ರರಾಗುತ್ತೀರಾ….!
Lifestyle

ಭಾನುವಾರ ಈ ಕೆಲಸಗಳನ್ನು ಮಾಡುವುದರಿಂದ ಸೂರ್ಯ ದೇವನ ಕೃಪೆಗೆ ಪಾತ್ರರಾಗುತ್ತೀರಾ….!

by PratikshanaNews
17th December 2023
Astrology Tips: ಅಪ್ಪಿತಪ್ಪಿಯೂ ಶುಕ್ರವಾರದಂದು ಈ ಕೆಲಸ ಮಾಡಬೇಡಿ…!
Astrology

Astrology Tips: ಅಪ್ಪಿತಪ್ಪಿಯೂ ಶುಕ್ರವಾರದಂದು ಈ ಕೆಲಸ ಮಾಡಬೇಡಿ…!

by PratikshanaNews
15th December 2023
Kantara Sequel: ಕಾಂತಾರ ಸಿನಿಮಾದಲ್ಲಿ ನಟಿಸುವ ಆಸೆ ನಿಮಗಿದ್ಯಾ?; ಇಲ್ಲಿದೆ ಗೋಲ್ಡನ್ ಅಪಾರ್ಚುನಿಟಿ…!
Cinema

Kantara Sequel: ಕಾಂತಾರ ಸಿನಿಮಾದಲ್ಲಿ ನಟಿಸುವ ಆಸೆ ನಿಮಗಿದ್ಯಾ?; ಇಲ್ಲಿದೆ ಗೋಲ್ಡನ್ ಅಪಾರ್ಚುನಿಟಿ…!

by PratikshanaNews
12th December 2023
ಗ್ರಾಹಕರಿಗೆ  ನಿಂದ Airtel ನಿಂದ  ಬಿಗ್‌ ಆಫರ್‌
News

ಗ್ರಾಹಕರಿಗೆ ನಿಂದ Airtel ನಿಂದ ಬಿಗ್‌ ಆಫರ್‌

by PratikshanaNews
5th December 2023
ಭವಾನಿ ರೇವಣ್ಣ ಒಂದೂವರೆ ಕೋಟಿ ರೂ. ಕಾರಿನ ವಿಶೇಷತೆಗಳೇನು  ಗೊತ್ತಾ?
News

ಭವಾನಿ ರೇವಣ್ಣ ಒಂದೂವರೆ ಕೋಟಿ ರೂ. ಕಾರಿನ ವಿಶೇಷತೆಗಳೇನು ಗೊತ್ತಾ?

by PratikshanaNews
4th December 2023
ಡಿ.7 ಕ್ಕೆ Realme GT 5 Pro ಸ್ಮಾರ್ಟ್‌ ಫೋನ್  ಬಿಡುಗಡೆ
Special

ಡಿ.7 ಕ್ಕೆ Realme GT 5 Pro ಸ್ಮಾರ್ಟ್‌ ಫೋನ್  ಬಿಡುಗಡೆ

by PratikshanaNews
4th December 2023
Mobile Phones: ಕಳೆದು ಹೋದ ಮೊಬೈಲ್‌ ಫೋನ್‌ ಬ್ಲಾಕ್‌ ಮಾಡೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ
News

Mobile Phones: ಕಳೆದು ಹೋದ ಮೊಬೈಲ್‌ ಫೋನ್‌ ಬ್ಲಾಕ್‌ ಮಾಡೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

by PratikshanaNews
30th November 2023
Next Post
ಮನಕಲುಕುವ ಸ್ಟೋರಿ : ಕರ್ನಾಟಕದ ಅಸ್ವಸ್ಥ ಮಹಿಳೆಯನ್ನು ರಕ್ಷಿಸಿ ಕಾಶಿಯಿಂದ ಕರೆತಂದು ಮಾನವೀಯತೆ ಮೆರೆದ ಯುವಕ

ಮನಕಲುಕುವ ಸ್ಟೋರಿ : ಕರ್ನಾಟಕದ ಅಸ್ವಸ್ಥ ಮಹಿಳೆಯನ್ನು ರಕ್ಷಿಸಿ ಕಾಶಿಯಿಂದ ಕರೆತಂದು ಮಾನವೀಯತೆ ಮೆರೆದ ಯುವಕ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!