Friday, May 9, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home Uncategorised

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

PratikshanaNews by PratikshanaNews
13th November 2024
in Uncategorised
0
0
SHARES
1
VIEWS
Share on FacebookShare on Twitter

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇವತ್ತು ಮತದಾನ ಆರಂಭವಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ಗಂಟೆಯಿAದಲೇ ಮತದಾನ ಆರಂಭವಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು ಮತದಾರರು 2,32,836. ಇವರಲ್ಲಿ ಪುರುಷ ಮತದಾರರ ಸಂಖ್ಯೆ 1,12,271, ಮಹಿಳಾ ಮತದಾರರ ಸಂಖ್ಯೆ 1,20,557 ಸಾವಿರ. ಅಂದರೆ ಚನ್ನಪಟ್ಟಣದಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ 8 ಸಾವಿರದಷ್ಟು ಹೆಚ್ಚಿದೆ.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು ಮತದಾರರು 2,36,790. ಇವರಲ್ಲಿ ಪುರುಷ ಮತದಾರರು 1,21,067, ಮಹಿಳಾ ಮತದಾರರು 1,15,717.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು ಮತದಾರರು 2,36,790. ಇವರಲ್ಲಿ ಪುರುಷ ಮತದಾರರು 1,21,067, ಮಹಿಳಾ ಮತದಾರರು 1,15,717.

ಮಾಜಿ ಮುಖ್ಯಮಂತ್ರಿಗಳ ಮಕ್ಕಳ ಭವಿಷ್ಯ ನಿರ್ಧಾರ:

ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ರೆ, ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ, ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.

ಮೊದಲೆರಡು ಚುನಾವಣೆಗಳಲ್ಲಿ ಸೋಲು ಕಂಡಿರುವ ನಿಖಿಲ್‌ಗೆ ಇದು ಮೂರನೇ ಚುನಾವಣೆ, ಭರತ್ ಬೊಮ್ಮಾಯಿಗೆ ಇದು ಮೊದಲನೇ ಚುನಾವಣೆ. ಇಬ್ಬರೂ ತಮ್ಮ-ತಮ್ಮ ತಂದೆ ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕಣದಲ್ಲಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಿ ಪಿ ಯೋಗೇಶ್ವರ್ ತಮ್ಮ ರಾಜಕೀಯ ಜೀವನದ ನಿರ್ಣಾಯಕ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಎದುರಿಸ್ತಿದ್ದಾರೆ.

ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರು ಕಣದಲ್ಲಿದ್ದಾರೆ. ಇವರಿಗೂ ಇದು ಮೊದಲನೇ ಚುನಾವಣೆ.

ಸಂಡೂರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿನಿಮಾ ಲೋಕದ ನಂಟಿರುವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಆಪ್ತ ಬಂಗಾರು ಹನುಮಂತು ಸ್ಪರ್ಧೆ ಮಾಡಿದ್ದಾರೆ.

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೂಸುಫ್ ಪಠಾಣ್ ಕಣದಲ್ಲಿದ್ದಾರೆ.

ಮೂರು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಮೂರು ಕುಟುಂಬಗಳ ಮೂವರು ಸ್ಪರ್ಧೆಯಲ್ಲಿದ್ದಾರೆ. ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗೆ 3 ಪಕ್ಷಗಳು ಕಣಕ್ಕಿಳಿಸಿರುವ ಅಭ್ಯರ್ಥಿಗಳ ಕುಟುಂಬಸ್ಥರು ಸಂಸದರಾಗಿ ಆಯ್ಕೆ ಆಗಿ ರಾಜೀನಾಮೆ ಕೊಟ್ಟಿದ್ದೇ ಕಾರಣ.

ADVERTISEMENT
ADVERTISEMENT
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ನಾಳೆ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಬದಲಾವಣೆ – ಬೆಳಗ್ಗೆ ಚನ್ನಪಟ್ಟಣಕ್ಕೆ ಹೋಗಲ್ಲ CM

Next Post

ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

Related Posts

ಹೊಸ TTಗೆ ಪೂಜೆ ಮಾಡಿಸಿ ವಾಪಸ್​ ಬರುವಾಗ ಅಪಘಾತ – 13 ಮಂದಿ ಸಾವು
News

ಹೊಸ TTಗೆ ಪೂಜೆ ಮಾಡಿಸಿ ವಾಪಸ್​ ಬರುವಾಗ ಅಪಘಾತ – 13 ಮಂದಿ ಸಾವು

by PratikshanaNews
28th June 2024
KMF Milk: ಇಂದಿನಿಂದ ನಂದಿನಿ ಹಾಲಿನ ಬೆಲೆ ಹೆಚ್ಚಳ –  ನಂದಿನಿ ಹಾಲು ದೇಶದಲ್ಲೇ ಅಗ್ಗ- ರೈತರಿಗೆ ಪ್ರೋತ್ಸಾಹಧನವೂ ಏರಿಕೆ
News

ನಂದಿನಿ ಹಾಲಿನ ದರ ಹೆಚ್ಚಳ – ನಾಳೆಯಿಂದಲೇ ಜಾರಿ

by PratikshanaNews
25th June 2024
Adani Row: ಸುಪ್ರೀಂಕೋರ್ಟ್​ ತೀರ್ಪು: ಗೌತಮ್​ ಅದಾನಿ ಮೊದಲ ಪ್ರತಿಕ್ರಿಯೆ
Uncategorised

EXIT ಪೋಲ್​ ಪರಿಣಾಮ – ಅದಾನಿ ಕಂಪನಿಗಳ ಷೇರುಗಳ ಮೌಲ್ಯ ಭಾರೀ ಏರಿಕೆ

by PratikshanaNews
3rd June 2024
:ಇಂದಿನಿಂದ ಹೊಸ ತೆರಿಗೆ ನಿಯಮ ಜಾರಿ; ಇಲ್ಲಿದೆ ಪ್ರಮುಖ ಮಾಹಿತಿ…!
News

:ಇಂದಿನಿಂದ ಹೊಸ ತೆರಿಗೆ ನಿಯಮ ಜಾರಿ; ಇಲ್ಲಿದೆ ಪ್ರಮುಖ ಮಾಹಿತಿ…!

by PratikshanaNews
1st April 2024
ಪಾಕ್ ‘ಐಎಸ್‌ಐ ಏಜೆಂಟ್‌’ ಅರೆಸ್ಟ್
Uncategorised

ಪಾಕ್ ‘ಐಎಸ್‌ಐ ಏಜೆಂಟ್‌’ ಅರೆಸ್ಟ್

by PratikshanaNews
4th February 2024
ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ…!
Uncategorised

ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ…!

by PratikshanaNews
31st January 2024
ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು
Uncategorised

ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು

by PratikshanaNews
24th January 2024
ಫೆ.16ಕ್ಕೆ ರೈತ ಸಂಘಟನೆಗಳಿಂದ ಭಾರತ್ ಬಂದ್: ರಾಕೇಶ್ ಟಿಕಾಯತ್
Uncategorised

ಫೆ.16ಕ್ಕೆ ರೈತ ಸಂಘಟನೆಗಳಿಂದ ಭಾರತ್ ಬಂದ್: ರಾಕೇಶ್ ಟಿಕಾಯತ್

by PratikshanaNews
24th January 2024
Next Post
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!