Friday, May 9, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ತಿರುಪತಿ ದೇವಸ್ಥಾನಕ್ಕೆ 1 ಕೋಟಿ ದೇಣಿಗೆ ನೀಡಿದ ಮುಸ್ಲಿಂ ಉದ್ಯಮಿ

by
21st September 2022
in News
0
Abdul Ghani
0
SHARES
0
VIEWS
Share on FacebookShare on Twitter

ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನ್ನೈನ ಮುಸ್ಲಿಂ ಉದ್ಯಮಿ ಅಬ್ದುಲ್‌ ಘನಿ (Abdul Ghani) ಎಂಬುವವರು ದೇವಸ್ಥಾನಕ್ಕೆ ಮಂಗಳವಾರ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಪತ್ನಿ ಸುಬೀನಾ ಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ ಅವರು ತಿರುಪತಿ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ ಪೀಠೋಪಕರಣ ಹಾಗೂ ಪಾತ್ರೆಗಳನ್ನು ಖರೀದಿಸಲು 87 ಲಕ್ಷ ರೂ. ಹಾಗೂ ಎಸ್‌.ವಿ.ಅನ್ನಪ್ರಸಾದಂ ಟ್ರಸ್ಟ್‌ಗೆ 15 ಲಕ್ಷ ರೂ. ಒದಗಿಸಿದರು.

A Chennai-based couple Subeena Banu & Abdul Ghani donated Rs 1 cr to Tirumala Tirupati Devasthanams
 
The donation includes Rs 87 lakh worth of furniture & utensils for the newly constructed Padmavathi Rest House & a DD for Rs 15 lakh towards SV Anna Prasadam Trust (20.09) pic.twitter.com/jdZBfYyJAb

— ANI (@ANI) September 20, 2022

ADVERTISEMENT
ADVERTISEMENT

ತಿರುಪತಿ ತಿರುಮಲ ದೇವಾಲಯ ಸಮಿತಿಯ ಅಧಿಕಾರಿಯೊಬ್ಬರಿಗೆ ಘನಿ ಕುಟುಂಬದವರು ಈ ಮೊತ್ತದ ಡಿ.ಡಿ ಹಸ್ತಾಂತರಿಸಿದರು.

ವೆಂಕಟೇಶ್ವರ, ಅಲ್ಲಾ, ಏಸು ಎಲ್ಲರೂ ಒಂದೇ ಎಂದು ನಂಬಿದ್ದೇನೆ. ನಾನು ವೆಂಕಟೇಶ್ವರ ಸ್ವಾಮಿಯ ಭಕ್ತ. ಸುಮಾರು 25 ವರ್ಷಗಳಿಂದ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದೇನೆ ಎಂದು ಘನಿ (Abdul Ghani) ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ : ತಿರುಪತಿಯಲ್ಲಿ ನಟಿ ಅರ್ಚನಾ ಗೌತಮ್ ಗಲಾಟೆ – ನಿಜಕ್ಕೂ ಅಂದು ನಡೆದದ್ದೇನು..?

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: Abdul GhaniTirupatiTirupati temple
ADVERTISEMENT
Previous Post

ರೋಡ್ ಡಿವೈಡರ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ : ನಾಲ್ವರು ಸಾವು

Next Post

Raju Srivatsav Death : ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ್ ಇನ್ನಿಲ್ಲ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
Raju Srivastav death

Raju Srivatsav Death : ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ್ ಇನ್ನಿಲ್ಲ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!