ಹಿಂದೂಗಳ ಪ್ರಸಿದ್ಧ ಕ್ಷೇತ್ರ ತಿರುಪತಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೊಡ್ಡ ಆಘಾತವೊಂದನ್ನು ನೀಡಿದೆ.
ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಹುಂಡಿಗಳಲ್ಲಿ ವಿದೇಶಿ ಕರೆನ್ಸಿ ರೂಪದಲ್ಲಿ ಹಾಕಿರುವ ಕಾಣಿಕೆಯನ್ನು ಬ್ಯಾಂಕ್ ಖಾತೆಗೆ ಜಮೆ ಮಾಡದಂತೆ ನಿರ್ಬಂಧ...
ಜೀಪ್ಗೆ ಡಿಕ್ಕಿ ಹೊಡೆದು ಮಾರುತಿ ಓಮಿನಿ ಕಾರಿನಲ್ಲಿ ಚಿಕ್ಕಮಗಳೂರು ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರ ಭಾವಚಿತ್ರ ಇರುವ ಕ್ಯಾಲೆಂಡರ್, ಮದ್ಯದ ಪ್ಯಾಕೆಟ್ಗಳು ಮತ್ತು ಲಾಂಗ್...
ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯಾಲಯ ಹೊರಡಿಸಿರುವ ಆದೇಶದ ವಿರುದ್ಧ ಇವತ್ತು ಕಾಂಗ್ರೆಸ್ ರಾಷ್ಟ್ರವ್ಯಾಪಿ ಸತ್ಯಾಗ್ರಹ ನಡೆಸುತ್ತಿದೆ.
ನವದೆಹಲಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಸಮಾಧಿ ರಾಜ್ಘಾಟ್ನಲ್ಲಿ ಸಂಕಲ್ಪ ಸತ್ಯಾಗ್ರಹಕ್ಕೆ...
ಬಾಗಲಕೋಟೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗಷ್ಟೇ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ಜಮಖಂಡಿ: ಆನಂದ್ ಸಿದ್ದು ನ್ಯಾಮಗೌಡ
ಹುನಗುಂದ: ವಿಜಯಾನಂದ್ ಎಸ್ ಕಾಶಪ್ಪನವರ್
ಉಳಿದಂತೆ ಮುಧೋಳ, ತೇರದಾಳ, ಬೀಳಗಿ,...
ಎರಡನೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ 8 ವಿಧಾನಸಭಾ ಕ್ಷೇತ್ರಗಳಿಗಷ್ಟೇ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.
ಚಿಕ್ಕೋಡಿ-ಸದಲಗ: ಗಣೇಶ್ ಹುಕ್ಕೇರಿ
ಕಾಗವಾಡ: ರಾಜೂಕಾಗೆ
ಕುಡಚಿ: ಮಹೇಂದ್ರ ಕೆ ತಮ್ಮಣ್ಣನವರ್
ಯಮಕನಮರಡಿ:...
ಕರ್ನಾಟಕದ ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮೊದಲ ಹಂತದಲ್ಲಿ 100 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡಿದೆ.
ಮೊದಲ ಹಂತದಲ್ಲಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ಹಂಚಿಕೆಯಲ್ಲಿ ಅಧಿಕ ಪಾಲು ನೀಡಲಾಗಿದೆ.
ಘೋಷಣೆ ಆಗಿರುವ...
ಅವಿಭಜಿತ ಬಳ್ಳಾರಿಯ ಜಿಲ್ಲೆಯ 9 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಿದೆ.
ಹಡಗಲಿ: ಪಿ ಟಿ ಪರಮೇಶ್ವರ್ ನಾಯ್ಕ್
ಹಗರಿಬೊಮ್ಮನಹಳ್ಳಿ: ಭೀಮಾನಾಯ್ಕ್
ವಿಜಯನಗರ: ಹೆಚ್ ಆರ್ ಗವಿಯಪ್ಪ
ಕಂಪ್ಲಿ: ಜೆ ಎನ್...
ಹಾವೇರಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಿಸಿದೆ.
ಹಾನಗಲ್: ಶ್ರೀನಿವಾಸ್ ಮಾನೆ, ಹಾಲಿ ಶಾಸಕರು
ಹಾವೇರಿ : ರುದ್ರಪ್ಪ ಲಮಾಣಿ
ಬ್ಯಾಡಗಿ: ಬಸವರಾಜ ಎನ್ ಶಿವಣ್ಣನವರ್
ಹಿರೇಕೆರೂರು:...
ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಿಗೆ ಮಾತ್ರ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಿಸಿದೆ.
ಹೊಳೆನರಸೀಪುರ ಕ್ಷೇತ್ರದಿಂದ ಶ್ರೇಯಸ್ ಎಂ ಪಟೇಲ್ ಅವರಿಗೆ ಟಿಕೆಟ್ ನೀಡಲಾಗಿದೆ.
ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಮುರಳಿ...