BIG BREAKING: ಮಾಡಾಳ್​ ವಿರೂಪಾಕ್ಷಪ್ಪಗೆ ದಿಢೀರ್​ ಜಾಮೀನು – ಹೈಕೋರ್ಟ್​ ಆದೇಶ ವಿರುದ್ಧ ಸುಪ್ರೀಂಕೋರ್ಟ್​ ಸಿಜೆಐಗೆ ಪತ್ರ

Reservation

ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪಗೆ ಹೈಕೋರ್ಟ್​ ದಿಢೀರ್​ ಆಗಿ ಜಾಮೀನು ಕೊಟ್ಟಿದ್ದನ್ನು ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್​ ಅವರಿಗೆ ಪ್ರತ್ರ ಬರೆದಿದೆ.

ಮಾಡಾಳ್​ ವಿರೂಪಾಕ್ಷಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಐಪಿ ಅರ್ಜಿಯಂತೆ ಪರಿಗಣಿಸಿ ಜಾಮೀನು ಮಂಜೂರು ಮಾಡಿದ್ದರಿಂದ ನ್ಯಾಯಾಂಗದ ಮೇಲೆ ಜನರಿಟ್ಟಿರುವ ವಿಶ್ವಾಸಕ್ಕೆ ಧಕ್ಕೆ ಆಗಲಿದೆ ಎಂದು ಸಂಘ ಪತ್ರ ಬರೆದಿದೆ.

LEAVE A REPLY

Please enter your comment!
Please enter your name here