ಪ್ರಧಾನಿ ನರೇಂದ್ರ ಮೋದಿಯವರ ಆಗಮನ ಹಿನ್ನೆಲೆಯಲ್ಲಿ ಇವತ್ತು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಆಗಲಿದ್ದು, ಆ ರಸ್ತೆಗಳಲ್ಲಿ ಆದಷ್ಟು ಸಂಚಾರ ಮಾಡಬೇಡಿ ಎಂದು ಬೆಂಗಳೂರು ಸಂಚಾರಿ ಪೊಲೀಸರು ಜನಸಾಮಾನ್ಯರಿಗೆ ಮನವಿ ಮಾಡಿದ್ದಾರೆ.
1. ಏರ್ಪೋರ್ಟ್ ತಲುಪಲು ಕಾವೇರಿ ವೃತ್ತ , ಮೇಖ್ರಿ ವೃತ್ತ ಮತ್ತು ಹೆಬ್ಬಾಳ ಫ್ಲೆöÊಓವರ್ ಬಳಸದಂತೆ ಪೊಲೀಸರು ಮನವಿ ಮಾಡಿದ್ದಾರೆ.
2. ಏರ್ಪೋರ್ಟ್ನಿಂದ ಬೆಂಗಳೂರು ಕಡೆ ಬರುವವರು ಹೆಬ್ಬಾಳ ಫ್ಲೆöÊಓವರ್, ಮೇಖ್ರಿ ವೃತ್ತ ಮತ್ತು ಕಾವೇರಿ ವೃತ್ತವನ್ನು ಬಳಸದಂತೆ ಮನವಿ ಮಾಡಲಾಗಿದೆ.
ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಈ ಎರಡೂ ಮಾರ್ಗದಲ್ಲಿ ಸಂಚರಿಸಬೇಡಿ ಎನ್ನುವುದು ಪೊಲೀಸರ ಮನವಿ.
ಮಧ್ಯಾಹ್ನ 12.30ರಿಂದ ಮಧ್ಯಾಹ್ನ 2.30ರವರೆಗೆ:
1. ಮೈಸೂರು ರಸ್ತೆ ಮತ್ತು ನೈಸ್ ಬ್ರಿಡ್ಜ್ ಕಡೆಯಿಂದ ಬೆಂಗಳೂರು ನಗರದ ಕಡೆಗೆ
2. ಉತ್ತರಹಳ್ಳಿ ರಸ್ತೆ ಕಡೆಯಿಂದ ಕೆಂಗೇರಿ, ಮೈಸೂರು ಕಡೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಇರುತ್ತದೆ.
ಬೆಳಗ್ಗೆ 9 ಗಂಟೆಯಿAದ ಸಂಜೆ 6 ಗಂಟೆಯವರೆಗೆ:
ಮೈಸೂರು-ಬೆAಗಳೂರು ರಸ್ತೆ, ಏರ್ಪೋರ್ಟ್ ರಸ್ತೆಯಲ್ಲಿ ಭಾರೀ ಗಾತ್ರದ ವಾಹನಗಳಿಗೆ ನಿರ್ಬಂಧ ಇರುತ್ತದೆ.