ಈ ಮೂಲಕ ಕರ್ನಾಟಕದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಭಾರವನ್ನು ಬಿಜೆಪಿ ಯಡಿಯೂರಪ್ಪನವರ ಮೇಲೆ ಹಾಕುವ ನಿರೀಕ್ಷೆ ಇದೆ.
ಜೊತೆಗೆ ಕರ್ನಾಟಕದಲ್ಲಿ ಬಿಜೆಪಿಗೆ ಯಡಿಯೂರಪ್ಪನವರೇ ಸರ್ವೋಚ್ಛ ನಾಯಕರು, ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂಬ ಸಂದೇಶ ರವಾನಿಸುವ ಪ್ರಯತ್ನವನ್ನೂ ಬಿಜೆಪಿ ಮಾಡಲಿದೆ ಎನ್ನಲಾಗಿದೆ.
ಅವಧಿಪೂರ್ಣಗೊಳಿಸಲು ಅವಕಾಶವನ್ನು ಕೊಡದೇ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರನ್ನು ಇಳಿಸಿದ ಬಳಿಕ ಬಿಜೆಪಿ ಬಿಎಸ್ವೈ ಅವರನ್ನು ಸಂಪೂರ್ಣವಾಗಿ ಕಡೆಗಣಿಸಿತ್ತು. ಆದರೆ ಕಳೆದ ಕೆಲ ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಒಳಗೊಂಡಂತೆ ಬಿಜೆಪಿ ನಾಯಕರು ಯಡಿಯೂರಪ್ಪ ಹೊಗಳಿಕೆಯಲ್ಲಿ ನಿರತರಾಗಿದ್ದಾರೆ.
ಚುನಾವಣೆಯಲ್ಲಿ ಹಿನ್ನಡೆ ಆಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರನ್ನಾಗಿ ನೇಮಕ ಮಾಡಿತ್ತಾದರೂ ಅದು ಪಕ್ಷಕ್ಕೆ ಆಗಿರುವ ಹಾನಿಯನ್ನು ಸರಿಪಡಿಸುವಲ್ಲಿ ನೆರವಾಗಿಲ್ಲ.
ಈ ಹಿಂದೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳಿಗೂ ಯಡಿಯೂರಪ್ಪ ಅವರನ್ನು ಕರೆದಿರಲಿಲ್ಲ. ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಕೊನೆಗೆ ಘಳಿಗೆಯಲ್ಲಿ ತರಾತುರಿಯಲ್ಲಿ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗಿತ್ತು.
ಮಂಡ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಸಮಾವೇಶದಲ್ಲೂ ಯಡಿಯೂರಪ್ಪನವರಿಗೆ ಆಹ್ವಾನ ಇರಲಿಲ್ಲ.
ಕಾಂಗ್ರೆಸ್ನಲ್ಲೂ ಲಿಂಗಾಯತರೇ ಪ್ರಚಾರ ಸಮಿತಿ ಅಧ್ಯಕ್ಷ:
ಇತ್ತ ಕಾಂಗ್ರೆಸ್ನಲ್ಲಿ ಪ್ರಮುಖ ಲಿಂಗಾಯತ ನಾಯಕ ಮತ್ತು ಮಾಜಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರು ಕಾಂಗ್ರೆಸ್ನ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದಾರೆ. ಈ ಮೂಲಕ ನಾವೂ ಲಿಂಗಾಯತರಿಗೆ ಮಣೆ ಹಾಕಿದ್ದೇವೆ ಎಂಬ ಸಂದೇಶವನ್ನು ಈ ಹಿಂದೆಯೇ ರವಾನಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡಿತ್ತು.
ಬಾಗಲಕೋಟೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗಷ್ಟೇ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.
ಜಮಖಂಡಿ: ಆನಂದ್ ಸಿದ್ದು ನ್ಯಾಮಗೌಡ
ಹುನಗುಂದ: ವಿಜಯಾನಂದ್ ಎಸ್ ಕಾಶಪ್ಪನವರ್
ಉಳಿದಂತೆ ಮುಧೋಳ, ತೇರದಾಳ, ಬೀಳಗಿ,...
ಎರಡನೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ 8 ವಿಧಾನಸಭಾ ಕ್ಷೇತ್ರಗಳಿಗಷ್ಟೇ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.
ಚಿಕ್ಕೋಡಿ-ಸದಲಗ: ಗಣೇಶ್ ಹುಕ್ಕೇರಿ
ಕಾಗವಾಡ: ರಾಜೂಕಾಗೆ
ಕುಡಚಿ: ಮಹೇಂದ್ರ ಕೆ ತಮ್ಮಣ್ಣನವರ್
ಯಮಕನಮರಡಿ:...
ಕರ್ನಾಟಕದ ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮೊದಲ ಹಂತದಲ್ಲಿ 100 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡಿದೆ.
ಮೊದಲ ಹಂತದಲ್ಲಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ಹಂಚಿಕೆಯಲ್ಲಿ ಅಧಿಕ ಪಾಲು ನೀಡಲಾಗಿದೆ.
ಘೋಷಣೆ ಆಗಿರುವ...
ಅವಿಭಜಿತ ಬಳ್ಳಾರಿಯ ಜಿಲ್ಲೆಯ 9 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಿದೆ.
ಹಡಗಲಿ: ಪಿ ಟಿ ಪರಮೇಶ್ವರ್ ನಾಯ್ಕ್
ಹಗರಿಬೊಮ್ಮನಹಳ್ಳಿ: ಭೀಮಾನಾಯ್ಕ್
ವಿಜಯನಗರ: ಹೆಚ್ ಆರ್ ಗವಿಯಪ್ಪ
ಕಂಪ್ಲಿ: ಜೆ ಎನ್...
ಹಾವೇರಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಿಸಿದೆ.
ಹಾನಗಲ್: ಶ್ರೀನಿವಾಸ್ ಮಾನೆ, ಹಾಲಿ ಶಾಸಕರು
ಹಾವೇರಿ : ರುದ್ರಪ್ಪ ಲಮಾಣಿ
ಬ್ಯಾಡಗಿ: ಬಸವರಾಜ ಎನ್ ಶಿವಣ್ಣನವರ್
ಹಿರೇಕೆರೂರು:...
ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಿಗೆ ಮಾತ್ರ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಿಸಿದೆ.
ಹೊಳೆನರಸೀಪುರ ಕ್ಷೇತ್ರದಿಂದ ಶ್ರೇಯಸ್ ಎಂ ಪಟೇಲ್ ಅವರಿಗೆ ಟಿಕೆಟ್ ನೀಡಲಾಗಿದೆ.
ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಮುರಳಿ...
ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದು ವಿಧಾನಸಭಾ ಕ್ಷೇತ್ರಕ್ಕಷ್ಟೇ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಿಸಿದೆ.
ಶೃಂಗೇರಿಯಿಂದ ಹಾಲಿ ಶಾಸಕ ರಾಜೇಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.
ಉಳಿದಂತೆ ಚಿಕ್ಕಮಗಳೂರು, ಮೂಡಿಗೆರೆ, ತರೀಕೆರೆ, ಕಡೂರು...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರ ತ್ಯಾಗ ಮಾಡಿದ್ದಾರೆ.
ವರುಣಾದಿಂದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಸ್ವಕ್ಷೇತ್ರ ಕನಕಪುರದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.
ಮಾಜಿ...
ರಾಮನಗರ ಜಿಲ್ಲೆಯ 4 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಿಸಿದೆ.
ಮಾಗಡಿ: ಹೆಚ್ಸಿ ಬಾಲಕೃಷ್ಣ
ರಾಮನಗರ: ಇಕ್ಬಾಲ್ ಹುಸೇನ್
ಕನಕಪುರ: ಡಿಕೆ...
ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಮಾತ್ರ ಕಾಂಗ್ರೆಸ್ ಮೊದಲ ಹಂತದಲ್ಲಿ ಟಿಕೆಟ್ ಘೋಷಣೆ ಮಾಡಿದೆ.
ಸಾಗರ: ಬೇಳೂರು ಗೋಪಾಲಕೃಷ್ಣ
ಭದ್ರಾವತಿ: ಸಂಗಮೇಶ್ ಬಿ ಕೆ
ಸೊರಬ: ಮಧು ಬಂಗಾರಪ್ಪ
ಉಳಿದ 4 ಕ್ಷೇತ್ರಗಳಾದ ಶಿವಮೊಗ್ಗ,...