- Advertisement -
Latest article
ಐದೂ ಗ್ಯಾರಂಟಿಗಳ ಜಾರಿಗೆ ವರ್ಷಕ್ಕೆ 59 ಸಾವಿರ ಕೋಟಿ ವೆಚ್ಚ – ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ವರ್ಷಕ್ಕೆ 59 ಸಾವಿರ ಕೋಟಿ ರೂಪಾಯಿ ಖರ್ಚಾಗಲಿದೆ.
ಗ್ಯಾರಂಟಿ ಯೋಜನೆಗಳ ಜಾರಿ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ...
ಜಾತಿವಾರು ಸಮೀಕ್ಷಾ ವರದಿ ಸ್ವೀಕಾರ, ವರದಿ ಆಧರಿಸಿ ಸಮುದಾಯಗಳಿಗೆ ಸೌಲಭ್ಯ – ಸಿಎಂ ಸಿದ್ದರಾಮಯ್ಯ ಘೋಷಣೆ
ಜಾತಿವಾರು ಸಮೀಕ್ಷಾ ವರದಿಯನ್ನು ನಮ್ಮ ಸರ್ಕಾರ ಸ್ವೀಕರಿಸಲಿದೆ ಮತ್ತು ವಸ್ತುಸ್ಥಿತಿ ಆಧರಿಸಿ ಜನರಿಗೆ ಶಿಕ್ಷಣ, ಉದ್ಯೋಗ ಮತ್ತು ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು...
ಮೂರೂ ಸ್ಥಾನ ಗೆಲ್ಲಲಿದೆ ಕಾಂಗ್ರೆಸ್, JDS ಸ್ಥಿತಿ ದಯನೀಯ – ಪರಿಷತ್ನಲ್ಲಿ ಕೈ ಸಂಖ್ಯೆ ಹೆಚ್ಚಳಕ್ಕೆ ಹಾದಿ ಸುಗಮ
ಅವಧಿಗೂ ಮೊದಲೇ ಖಾಲಿಯಾಗಿರುವ ವಿಧಾನಪರಿಷತ್ನ ಮೂರು ಸ್ಥಾನಗಳಿಗೆ ಭಾರತದ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ.
ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿರುವ ಕಾಂಗ್ರೆಸ್ ಪರಿಷತ್ ಉಪ ಚುನಾವಣೆಯಲ್ಲೂ ಮೂರು ಸ್ಥಾನಗಳನ್ನು ಗೆಲ್ಲಲಿದೆ.
ವಿಧಾನಸಭಾ ಸದಸ್ಯರು...
BREAKING: ಪರಿಷತ್ನ 3 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ
ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ಗೆ ಮೂರು ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ.
ಭಾರತದ ಚುನಾವಣಾ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿದೆ.
ಇದೇ ತಿಂಗಳ ಅಂದ್ರೆ ಜೂನ್ 30ರಂದು ಮತದಾನ ನಡೆಯಲಿದ್ದು, ಅವತ್ತೇ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಲಕ್ಷ್ಮಣ...
ಸರ್ಕಾರಿ ವಕೀಲರ ನೇಮಕಾತಿ ಅಕ್ರಮ – 10 ದಿನದೊಳಗೆ ತನಿಖೆಗೆ ಮುಗಿಸಲು ಸಿಎಂ ಸಿದ್ದರಾಮಯ್ಯ ಆದೇಶ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತನಿಖಾಸ್ತ್ರ ಮುಂದುವರಿಸಿದೆ.
ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ಸಂಬಂಧ...
IPS ಹೇಮಂತ್ ನಿಂಬಾಳ್ಕರ್ ರಜೆ ರದ್ದು, ವಾರ್ತಾ ಇಲಾಖೆ ಆಯಕ್ತರಾಗಿ ನೇಮಕ
ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ನೀಡಲಾಗಿದ್ದ ಅಧ್ಯಯನ ರಜೆಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ ಅವರನ್ನು ವಾರ್ತಾ ಮತ್ತು ಪ್ರಸಾರ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಕಳೆದ ವರ್ಷ ಜನವರಿ 11ರಿಂದ ಹೇಮಂತ್...
11 ಐಎಎಸ್ ಅಧಿಕಾರಿಗಳ ವರ್ಗಾವಣೆ
ಹನ್ನೊಂದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಆದೇಶ ಹೊರಡಿಸಿದೆ.
ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಉಮಾಶಂಕರ್ ಎಸ್ ಆರ್ ಅವರನ್ನು ಶಿಕ್ಷಣ ಇಲಾಖೆಯ ಹೆಚ್ಚುವರಿ...
BJP ಜೊತೆ ಮೈತ್ರಿ ಸುಳಿವು ಕೊಟ್ಟ ಮಾಜಿ ಪ್ರಧಾನಿ H D ದೇವೇಗೌಡರು
ದೇಶದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಇರುವ ಯಾವುದಾದರೂ ಒಂದು ಪಕ್ಷವನ್ನು ತೋರಿಸಿ ಎಂದು ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸವಾಲು ಹಾಕಿದ್ದಾರೆ.
ಈ ಮೂಲಕ ಲೋಕಸಭಾ...
ರೈಲ್ವೆ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ – ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ
ಒಡಿಶಾ ರೈಲು ದುರಂತ ಸಂಬಂಧ ರೈಲ್ವೆ ಸಚಿವರ ರಾಜೀನಾಮೆ ಕೇಳುವುದು ಸರಿಯಲ್ಲ ಎಂದು ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.
ಹಾನಿ ಸರಿಪಡಿಸಲು ರೈಲ್ವೆ ಸಚಿವರು ಅಗತ್ಯವಿರುವ...
BIG BREAKING: ಕಾಂಗ್ರೆಸ್ನಿಂದ ಹೊರಬಂದು ಹೊಸ ಪಕ್ಷ ಕಟ್ಟಲಿರುವ ಸಚಿನ್ ಪೈಲಟ್
ಈ ವರ್ಷದ ಅಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಾಂಗ್ರೆಸ್ಗೆ ದೊಡ್ಡ ಆಘಾತ ಎದುರಾಗಿದೆ. ಕಾಂಗ್ರೆಸ್ ಯುವ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ, ರಾಜಸ್ಥಾನ ಕಾಂಗ್ರೆಸ್ನ ಮಾಜಿ ಅಧ್ಯಕ್ಷರೂ ಆಗಿರುವ ಸಚಿನ್...