Monday, May 19, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಮಾಜಿ ಸಿಎಂ HDK ವಿರುದ್ಧವೂ 5 ಕೇಸ್​ ವಿಚಾರಣೆ

PratikshanaNews by PratikshanaNews
6th July 2023
in News, Special
0
Karnataka Assembly Election: ಮಂಡ್ಯ ಜಿಲ್ಲೆಯ JDS ಅಭ್ಯರ್ಥಿಗಳು ಇವರೇ
0
SHARES
3
VIEWS
Share on FacebookShare on Twitter

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹಗರಣ ಮತ್ತು ಅಕ್ರಮಗಳ ಆರೋಪದೊಂದಿಗೆ ಮುಗಿಬಿದ್ದಿರುವ ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಯವರೇ ಹಲವು ಭ್ರಷ್ಟಾಚಾರದ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಕುಮಾರಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ, ಗಣಿ ಮತ್ತು ಖನಿಜ ಅಭಿವೃದ್ಧಿ ಕಾಯ್ದೆ, ಕರ್ನಾಟಕ ಅರಣ್ಯ ಕಾಯ್ದೆ, ಕರ್ನಾಟಕ ಭೂ ಮಿತಿ ಮತ್ತು ವರ್ಗಾವಣೆ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಕುಮಾರಸ್ವಾಮಿ ಅವರ ವಿರುದ್ಧ ಪ್ರಕರಣಗಳ ಸ್ವರೂಪ:

– ಮೋಸ ಮಾಡುವ ಸಲುವಾಗಿ ಪೋರ್ಜರಿ ಮಾಡಿದ ಆರೋಪದಡಿಯಲ್ಲಿ ಐಪಿಸಿ ಕಲಂ 468ರಡಿಯಲ್ಲಿ ಮೂರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

– ಆಸ್ತಿ ವಿಷಯದಲ್ಲಿ ಅಪ್ರಾಮಾಣಿಕತೆ ಮತ್ತು ಮೋಸಕ್ಕೆ ಸಂಬಂಧಿಸಿದಂತೆ ಆರೋಪದಡಿ ಐಪಿಸಿ ಕಲಂ 420 ಅಡಿಯಲ್ಲಿ 3 ಪ್ರಕರಣ ಎದುರಿಸುತ್ತಿದ್ದಾರೆ.

– ನಂಬಿಕೆ ದ್ರೋಹ ಸಂಬಂಧ ಐಪಿಸಿ ಕಲಂ 406ರಡಿಯಲ್ಲಿ 2 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

– ಅಪರಾಧಗಳನ್ನು ಎಸಗಲು ಯತ್ನಿಸಿದ ಆರೋಪದಡಿಯಲ್ಲಿ ಐಪಿಸಿ ಕಲಂ 511ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

– ಸಾರ್ವಜನಿಕ ಹುದ್ದೆಯಲ್ಲಿರುವ ವ್ಯಕ್ತಿಯಿಂದ ಆಗಿರುವ ನಂಬಿಕೆ ದ್ರೋಹ ಸಂಬಂಧ ಐಪಿಸಿ ಕಲಂ 511ರ ಅಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

– ನಂಬಿಕೆ ದ್ರೋಹ ಸಂಬಂಧ ಐಪಿಸಿ ಕಲಂ 511ರಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

– ನಂಬಿಕೆ ದ್ರೋಹ ಪ್ರಕರಣ ಸಂಬಂಧ ಐಪಿಸಿ ಕಲಂ 405ರಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

– ಸಾರ್ವಜನಿಕ ಹುದ್ದೆಯಲ್ಲಿರುವ ವ್ಯಕ್ತಿಯಿಂದ ಆಗುವ ನಂಬಿಕೆ ದ್ರೋಹ ಸಂಬಂಧ ಐಪಿಸಿ ಕಲಂ 409ರಡಿಯಲ್ಲಿ 1 ಪ್ರಕರಣ ದಾಖಲಾಗಿದೆ.

– ಫೋರ್ಜರಿ ಕುರಿತ ಶಿಕ್ಷೆ ಸಂಬಂಧ ಐಪಿಸಿ ಕಲಂ 120ಬಿ ಅಡಿಯಲ್ಲಿ ನಾಲ್ಕು ಪ್ರಕರಣ ದಾಖಲಾಗಿದೆ.

– ಫೋರ್ಜರಿ ಸಂಬಂಧ ಐಪಿಸಿ ಕಲಂ 463ರಡಿಯಲ್ಲಿ 2 ಆರೋಪಗಳಿವೆ.

– ಪೋರ್ಜರಿ ಮಾಡಲಾದ ದಾಖಲೆಯನ್ನು ಅಸಲಿ ಎಂದು ನಂಬಿಸಿದ ಸಂಬಂಧ ಐಪಿಸಿ ಕಲಂ 471ರಡಿಯಲ್ಲಿ 2 ಆರೋಪಗಳಿವೆ.

– ಉದ್ದೇಶಪೂರ್ವಕವಾಗಿ ಮಾಹಿತಿ ಇದ್ದೇ ವಂಚನೆ ಮೂಲಕ ಯಾರ ಹಿತಾಸಕ್ತಿಯನ್ನು ರಕ್ಷಣೆ ಮಾಡಬೇಕಿತ್ತೋ ಅವರಿಗೆ ನಷ್ಟ ಉಂಟು ಮಾಡಿರುವ ಸಂಬಂಧ ಐಪಿಸಿ ಕಲಂ 418ರಡಿಯಲ್ಲಿ 1 ಆರೋಪವಿದೆ.

– ಸಾಕ್ಷ್ಯ ಸಲ್ಲಿಕೆ ಮಾಡದಂತೆ ಆ ಸಾಕ್ಷ್ಯವನ್ನು ನಾಶ ಮಾಡಿದ್ದರ ಸಂಬಂಧ ಐಪಿಸಿ ಕಲಂ 204ರಡಿಯಲ್ಲಿ 1 ಆರೋಪವಿದೆ.

– ಕರಾರು ಪತ್ರದಲ್ಲಿನ ಅಪ್ರಾಮಾಣಿಕತೆ ಮತ್ತು ಭ್ರಷ್ಟತೆ ಸಂಬಂಧ ಐಪಿಸಿ ಕಲಂ 423ರಡಿಯಲ್ಲಿ 1 ಆರೋಪವಿದೆ.

ಕುಮಾರಸ್ವಾಮಿ ವಿಚಾರಣೆ ಎದುರಿಸುತ್ತಿರುವ ಭ್ರಷ್ಟಾಚಾರದ ಪ್ರಕರಣಗಳು:

ಪ್ರಕರಣ ಸಂಖ್ಯೆ: 47/2012. ಈ ಪ್ರಕರಣದಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಕಲಂ 13(1)(ಸಿ), 13(1)(ಡಿ), 13(2)ರಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಪ್ರಕರಣ ಸಂಖ್ಯೆ: ಪಿಸಿಆರ್​ 27/2011 (ಕ್ರೈಮ್​​ ನಂ.63/2011). ಈ ಪ್ರಕರಣದಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಐಪಿಸಿ ಕಲಂ 204, 405, 406,463,465,468,471,423 ಮತ್ತು 120ಬಿಗಳನ್ನು ಅನ್ವಯಿಸಲಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕಲಂ 13(1)(ಡಿ)(ಇ), ಗಣಿ ಮತ್ತು ಖನಿಜ ಅಭಿವೃದ್ಧಿ ಕಾಯ್ದೆಯ ಕಲಂ 21, 23, ಶ್ರೀ41), 4(1ಎ) ಮತ್ತು ಕರ್ನಾಟಕ ಅರಣ್ಯ ಕಾಯ್ದೆಯ ಕಲಂ 104(ಸಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ವಿಚಾರಣೆ ಕೂಡಾ ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಅಪರಾಧ ಸಂಖ್ಯೆ 16/2014: ಈ ಪ್ರಕರಣದಲ್ಲಿ ಐಪಿಸಿ ಕಲಂಗಳಾದ 420, 465, 467,468,120ಬಿ, 511 ಕಲಂಗಳನ್ನು ಅನ್ವಯಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಕಲಂ 13(1), 13(1)(ಡಿ) ಮತ್ತು ಗಣಿ ಮತ್ತು ಖನಿಜ ಅಭಿವೃದ್ಧಿ ಕಾಯ್ದೆ ಕಲಂ 21(2) ಮತ್ತು 23ರಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ವಿಚಾರಣೆಯೂ ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಪಿಸಿಆರ್​ ಸಂಖ್ಯೆ: 9/2012(ಅಪರಾಧ ಸಂಖ್ಯೆ 60/2012): ಭ್ರಷ್ಟಾಚಾರ ತಡೆ ಕಾಯ್ದೆಯ ಕಲಂ 13(1)(ಸಿ), 13(1)(ಡಿ), 13(2) ಮತ್ತು ಕರ್ನಾಟಕ ಭೂ ಮಿತಿ ಮತ್ತು ವರ್ಗಾವಣೆ ಕಾಯ್ದೆಯ ಕಲಂ 3 ಮತ್ತು 4ರಡಿಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಐಪಿಸಿ ಕಲಂ 406,420, 463,465,468,471 ಕಲಂಗಳನ್ನೂ ಅನ್ವಯಿಸಲಾಗಿದೆ. ಈ ಪ್ರಕರಣದ ವಿಚಾರಣೆಯೂ ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಅಪರಾಧ ಸಂಖ್ಯೆ: 27/2015: ಭ್ರಷ್ಟಾಚಾರ ತಡೆ ಕಾಯ್ದೆಯ ಕಲಂ 13(1), (13)(1)(ಸಿ), 13(1)(ಡಿ),13(2) ಮತ್ತು ಕರ್ನಾಟಕ ಭೂ ಮಿತಿ ಮತ್ತು ವರ್ಗಾವಣೆ ಕಾಯ್ದೆಯ ಕಲಂ 4 ಮತ್ತು 3ರಡಿಯಲ್ಲಿ ಪ್ರಕರಣ ನಡೆಯುತ್ತಿದೆ. ಐಪಿಸಿ ಕಲಂಗಳಾದ 409, 418,420,120ಬಿ, 34 ಅಡಿಯಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಬೆಂಗಳೂರಿನ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ವಿರುದ್ಧದ ಪ್ರಕರಣಗಳ ಮತ್ತು ಆ ಪ್ರಕರಣಗಳ ವಿಚಾರಣಾ ಹಂತದ ಬಗ್ಗೆ ಮಾಜಿ ಸಿಎಂ ಹೆಚ್​ಡಿಕೆ ಅವರು ಮಾಹಿತಿ ನೀಡಿದ್ದಾರೆ.

ADVERTISEMENT
ADVERTISEMENT
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: #CurruptionCase#HDKKumaraswamy
ADVERTISEMENT
Previous Post

ಉಡುಪಿ ಜಿಲ್ಲೆಯ 5 ಗ್ರಾಮಗಳಲ್ಲಿ ಅತ್ಯಧಿಕ ಮಳೆ

Next Post

ಕರಾವಳಿಯಲ್ಲಿ ಮಳೆಯಬ್ಬರ : ಖುದ್ದು ಭೇಟಿಗೆ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಬಿಜೆಪಿ, ಮೋದಿ ಭರವಸೆಗಳ ಬಗ್ಗೆ ಎಷ್ಟು ಚರ್ಚೆ ಮಾಡಿದ್ದೀರಿ..? – ಮಾಧ್ಯಮಗಳಿಗೆ CM ಸಿದ್ದರಾಮಯ್ಯ ಪ್ರಶ್ನೆ

ಕರಾವಳಿಯಲ್ಲಿ ಮಳೆಯಬ್ಬರ : ಖುದ್ದು ಭೇಟಿಗೆ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!