ಕರ್ನಾಟಕದ 17 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಮೂಲಕ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಾಮರಾಜನಗರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.
ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
ಬೆಂಗಳೂರು ಕೇಂದ್ರ – ಮನ್ಸೂರ್ ಅಲಿಖಾನ್
ಮೈಸೂರು-ಕೊಡಗು – ಎಂ. ಲಕ್ಷ್ಮಣ್
ರಾಯಚೂರು – ಕುಮಾರ್ ನಾಯಕ್
ಕೊಪ್ಪಳ – ರಾಜಶೇಖರ ಹಿಟ್ನಾಳ್
ಬೀದರ್ – ಸಾಗರ್ ಖಂಡ್ರೆ
ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
ಉತ್ತರಕನ್ನಡ – ಅಂಜಲಿ ನಿಂಬಾಳ್ಕರ್
ದಕ್ಷಿಣಕನ್ನಡ – ಪದ್ಮರಾಜ್ ರಾಮಯ್ಯ
ಚಿತ್ರದುರ್ಗ – ಬಿ.ಎನ್ ಚಂದ್ರಪ್ಪ
ಬೆಂಗಳೂರು ಉತ್ತರ – ರಾಜೀವ್ ಗೌಡ
ಧಾರವಾಡ – ವಿನೋದ್ ಅಸೂಟಿ
ಬಾಗಲಕೋಟೆ – ಸಂಯುಕ್ತ ಪಾಟೀಲ್
ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
ADVERTISEMENT
ADVERTISEMENT