BREAKING: ಏಕನಾಥ್​ ಶಿಂಧೆ ಬಣ ನಿಜವಾದ ಶಿವಸೇನೆ – ಚುನಾವಣಾ ಆಯೋಗದ ತೀರ್ಪು

ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಏಕನಾಥ್​ ಶಿಂಧೆ ಬಣವನ್ನು ನಿಜವಾದ ಶಿವಸೇನೆ ಎಂದು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದೆ.
ಮುಖ್ಯಮಂತ್ರಿ ಏಕನಾಥ್​ ಶಿಂಧೆ ಬಣಕ್ಕೆ ಶಿವಸೇನೆಯ ಚಿಹ್ನೆಯನ್ನು ಚುನಾವಣಾ ಆಯೋಗ ನೀಡಿದೆ.
ಈ ಮೂಲಕ ಉದ್ಧವ್​ ಠಾಕ್ರೆ ಬಣಕ್ಕೆ ಭಾರೀ ಹಿನ್ನಡೆ ಆಗಿದೆ.

LEAVE A REPLY

Please enter your comment!
Please enter your name here