Friday, May 23, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home Uncategorised

ಫೆ.16ಕ್ಕೆ ರೈತ ಸಂಘಟನೆಗಳಿಂದ ಭಾರತ್ ಬಂದ್: ರಾಕೇಶ್ ಟಿಕಾಯತ್

PratikshanaNews by PratikshanaNews
24th January 2024
in Uncategorised
0
ಫೆ.16ಕ್ಕೆ ರೈತ ಸಂಘಟನೆಗಳಿಂದ ಭಾರತ್ ಬಂದ್: ರಾಕೇಶ್ ಟಿಕಾಯತ್
0
SHARES
7
VIEWS
Share on FacebookShare on Twitter

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ದೇಶದ ಹಲವಾರು ಸಮಸ್ಯೆಗಳ ಕುರಿತು ಫೆಬ್ರವರಿ 16 ರಂದು ಭಾರತ್ ಬಂದ್‌ ನಡೆಸಲಿದ್ದೇವೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರಕ್ಕೆ ಹಲವು ಕಾರಣವಾಗಿದೆ. ಎಂಎಸ್‌ಪಿ ಗ್ಯಾರಂಟಿ, ನಿರುದ್ಯೋಗ, ಅಗ್ನಿವೀರ್ ಯೋಜನೆ, ನಿವೃತ್ತರಾಗುವ ಜನರಿಗೆ ಪಿಂಚಣಿ ಯೋಜನೆ ಸಿಗದಿರುವುದು ಬಹುದೊಡ್ಡ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ್‌ ಬಂದ್‌ಗೆ ನಿರ್ಧಾರ ಮಾಡಲಾಗಿದೆ.

ADVERTISEMENT

ಫೆ. 16ರ ಭಾರತ್‌ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೇರಿದಂತೆ ಹಲವಾರು ರೈತ ಸಂಘಟನೆಗಳು ಬೆಂಬಲಿಸಿವೆ. ಭಾರತ್‌ ಬಂದ್‌ಗೆ ರೈತರ ಸಂಘಟನೆಗಳು, ವ್ಯಾಪಾರಸ್ಥರು ಮತ್ತು ಸಾಗಣೆದಾರರು ಬೆಂಬಲಿಸಲು ಮನವಿ ಮಾಡಿದರು.

ಈಗಾಗಲೇ ವ್ಯಾಪಾರಿಗಳ ಬಳಿಯೂ ಬೆಂಬಲಕ್ಕಾಗಿ ಮನವಿ ಮಾಡಿದ್ದೇವೆ. ಜನರು ಸಹ ಆ ದಿನ ಯಾವುದೇ ಖರೀದಿಯನ್ನು ಮಾಡಬಾರದು. ರೈತರು ಮತ್ತು ಕಾರ್ಮಿಕರಿಗೆ ಬೆಂಬಲವಾಗಿ ಅಂಗಡಿಗಳನ್ನು ಮುಚ್ಚುವಂತೆ ನಾವು ಅಂಗಡಿಕಾರರಲ್ಲಿ ಮನವಿ ಮಾಡುತ್ತೇವೆ. ಇದು ಬರೀ ರೈತರ ಧರಣಿಯಲ್ಲ, ಇತರ ಸಂಘಟನೆಗಳೂ ಇದರಲ್ಲಿ ಪಾಲ್ಗೊಳ್ಳಲಿವೆ ಎಂದು ಮಾಹಿತಿ ನೀಡಿದರು.

ADVERTISEMENT
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: bharat bandhFarmersRakesh Tikait
ADVERTISEMENT
Previous Post

ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

Next Post

ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು

Related Posts

Uncategorised

ಕೌಟುಂಬಿಕ ಉಪ ಚುನಾವಣೆ – ಇವತ್ತು ಮತದಾನ

by PratikshanaNews
13th November 2024
ಹೊಸ TTಗೆ ಪೂಜೆ ಮಾಡಿಸಿ ವಾಪಸ್​ ಬರುವಾಗ ಅಪಘಾತ – 13 ಮಂದಿ ಸಾವು
News

ಹೊಸ TTಗೆ ಪೂಜೆ ಮಾಡಿಸಿ ವಾಪಸ್​ ಬರುವಾಗ ಅಪಘಾತ – 13 ಮಂದಿ ಸಾವು

by PratikshanaNews
28th June 2024
KMF Milk: ಇಂದಿನಿಂದ ನಂದಿನಿ ಹಾಲಿನ ಬೆಲೆ ಹೆಚ್ಚಳ –  ನಂದಿನಿ ಹಾಲು ದೇಶದಲ್ಲೇ ಅಗ್ಗ- ರೈತರಿಗೆ ಪ್ರೋತ್ಸಾಹಧನವೂ ಏರಿಕೆ
News

ನಂದಿನಿ ಹಾಲಿನ ದರ ಹೆಚ್ಚಳ – ನಾಳೆಯಿಂದಲೇ ಜಾರಿ

by PratikshanaNews
25th June 2024
Adani Row: ಸುಪ್ರೀಂಕೋರ್ಟ್​ ತೀರ್ಪು: ಗೌತಮ್​ ಅದಾನಿ ಮೊದಲ ಪ್ರತಿಕ್ರಿಯೆ
Uncategorised

EXIT ಪೋಲ್​ ಪರಿಣಾಮ – ಅದಾನಿ ಕಂಪನಿಗಳ ಷೇರುಗಳ ಮೌಲ್ಯ ಭಾರೀ ಏರಿಕೆ

by PratikshanaNews
3rd June 2024
:ಇಂದಿನಿಂದ ಹೊಸ ತೆರಿಗೆ ನಿಯಮ ಜಾರಿ; ಇಲ್ಲಿದೆ ಪ್ರಮುಖ ಮಾಹಿತಿ…!
News

:ಇಂದಿನಿಂದ ಹೊಸ ತೆರಿಗೆ ನಿಯಮ ಜಾರಿ; ಇಲ್ಲಿದೆ ಪ್ರಮುಖ ಮಾಹಿತಿ…!

by PratikshanaNews
1st April 2024
ಪಾಕ್ ‘ಐಎಸ್‌ಐ ಏಜೆಂಟ್‌’ ಅರೆಸ್ಟ್
Uncategorised

ಪಾಕ್ ‘ಐಎಸ್‌ಐ ಏಜೆಂಟ್‌’ ಅರೆಸ್ಟ್

by PratikshanaNews
4th February 2024
ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ…!
Uncategorised

ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ…!

by PratikshanaNews
31st January 2024
ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು
Uncategorised

ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು

by PratikshanaNews
24th January 2024
Next Post
ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು

ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್ ದಾಖಲು

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!