Sunday, May 18, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಓದುಗರಿಗೆ ವಿಶೇಷ ಸೂಚನೆ : ಬೇಕಾದ ಪುಸ್ತಕ ಓದಲು ಸರ್ಕಾರ ನೀಡಿದೆ ಉಚಿತ ಆಫರ್

by
28th September 2022
in News
0
Digital Library Membership
0
SHARES
1
VIEWS
Share on FacebookShare on Twitter

ಸಾರ್ವಜನಿಕ ಗ್ರಂಥಾಲಯ ಓದುಗರಿಗೆ ಸಾರ್ವಜನಿಕ ಗ್ರಂಥಾಲಯ ವಿಶೇಷ ಸೂಚನೆ ನೀಡಿದ್ದು, ಉಚಿತವಾಗಿ ಆನ್​ಲೈನ್​ನಲ್ಲಿ ಪುಸ್ತಕಗಳ ಓದಲು ಅವಕಾಶ ಮಾಡಿಕೊಟ್ಟಿದೆ.

ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ‘ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ’ (Digital Library Membership) ಹೊಂದುವ ಕುರಿತು ಪ್ರಕಟಣೆ ಹೊರಡಿಸಿದೆ.

ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ಹೊಂದುವ ಸಾರ್ವಜನಿಕರು ತಾವಿರುವಲ್ಲಿಯೇ ಮೊಬೈಲ್ ಹಾಗೂ ಕಂಪ್ಯೂಟರ್​​ನಲ್ಲಿ ಉಚಿತವಾಗಿ ಗ್ರಂಥಗಳ ಅಧ್ಯಯನ ಮಾಡಬಹುದಾಗಿದೆ.

Digital Library Membership

ADVERTISEMENT

ಡಿಜಿಟಲ್ ಗ್ರಂಥಾಲಯದಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಲಭ್ಯವಿರುವಂತೆ ರಾಜ್ಯ ಗ್ರಂಥಾಲಯ ಇಲಾಖೆ ನೋಡಿಕೊಂಡಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳು, ಜರ್ನಲ್ಸ್​​ಗಳು, ಅಸೈನ್​ಮೆಂಟ್​​ಗಳ ವಿಡಿಯೋ, ಕಥೆ, ಕಾದಂಬರಿ, ಕವನ ಸಂಕಲನ, ಗಜಲ್, ಜೀವನ ಚರಿತ್ರೆಗೆ ಸಂಬಂಧಿಸಿದ ವಿಭಾಗಗಳ ಜೊತೆಗೆ ಇನ್ನೂ ಹಲವಾರು ವಿಬಾಗಗಳ ಪುಸ್ತಕಗಳನ್ನು ಆನ್​ಲೈನ್​ನಲ್ಲಿಯೇ ಓದಬಹುದಾಗಿದೆ.

ADVERTISEMENT

ಮೇಲಿನ ವಿಭಾಗಗಳ ಪುಸ್ತಕಗಳನ್ನು ಉಚಿತವಾಗಿ ಓದಲು ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ (Digital Library Membership) ಹೊಂದಬೇಕಾಗಿದೆ. ಈ ಸದಸ್ಯತ್ವವನ್ನು e-sarvajanika granthalay app ಮತ್ತು WWW.digitalpubliclibrary.org ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅನಂತರ ನೇರವಾಗಿ ಆನ್​ಲೈನಲ್ಲಿ ಅಥವಾ ಮೊಬೈಲ್​ ಆ್ಯಪ್​ನಲ್ಲಿಯೇ ಪುಸ್ತಕಗಳನ್ನು ಓದಬಹುದಾಗಿದೆ.

ಇದನ್ನೂ ಓದಿ : CM Bommai: ಸಿಎಂ ಬೊಮ್ಮಾಯಿಗೆ ಪುಸ್ತಕದಲ್ಲೇ ತುಲಾಭಾರ..!

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: Digital Library MembershipState Public Library Department
ADVERTISEMENT
Previous Post

Lt. Gen. Anil Chauhan : ಸೇನಾ ಪಡೆಗಳ ಮುಖ್ಯಸ್ಥರಾಗಿ ಲೆ.ಜ ಅನಿಲ್ ಚೌವ್ಹಾಣ್ ನೇಮಕ

Next Post

ಸ್ಯಾನಿಟರಿ ಪ್ಯಾಡ್ ಕೇಳಿದ ಶಾಲಾ ಬಾಲಕಿಗೆ ‘ಕಾಂಡೋಮ್ ಬೇಕಾ’ ಎಂದ ಮಹಿಳಾ ಅಧಿಕಾರಿ – ನೆಟ್ಟಿಗರಿಂದ ಆಕ್ರೋಶ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಸ್ಯಾನಿಟರಿ ಪ್ಯಾಡ್ ಕೇಳಿದ ಶಾಲಾ ಬಾಲಕಿಗೆ ‘ಕಾಂಡೋಮ್ ಬೇಕಾ’ ಎಂದ ಮಹಿಳಾ ಅಧಿಕಾರಿ – ನೆಟ್ಟಿಗರಿಂದ ಆಕ್ರೋಶ

ಸ್ಯಾನಿಟರಿ ಪ್ಯಾಡ್ ಕೇಳಿದ ಶಾಲಾ ಬಾಲಕಿಗೆ 'ಕಾಂಡೋಮ್ ಬೇಕಾ' ಎಂದ ಮಹಿಳಾ ಅಧಿಕಾರಿ - ನೆಟ್ಟಿಗರಿಂದ ಆಕ್ರೋಶ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!