ಜೆಡಿಎಸ್ ಪಕ್ಷದಲ್ಲಿ ನಿರ್ಧಾರ ಕೈಗೊಳ್ಳುವ ಸ್ಥಿತಿಯಲ್ಲಿ ದೇವೇಗೌಡರು ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಕೆ ಆರ್ ಪೇಟೆಯಲ್ಲಿ ಹೆಚ್ ಡಿ ರೇವಣ್ಣ ಅವರ ಸ್ಪರ್ಧೆ ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ಇಂತಹ ಯಾವುದೇ ಚರ್ಚೆ ಆಗಿಲ್ಲ. ಹಾಸನ ಜಿಲ್ಲೆಯ ಸಂಬಂಧ ಎರಡು ಮೂರು ದಿನಗಳಲ್ಲಿ ಕುಟುಂಬದಲ್ಲಿ ಚರ್ಚೆ ಮಾಡ್ತೀವಿ. ಪದೇ ಪದೇ ದೇವೇಗೌಡರ ಹೆಸರು ಬಳಸಬೇಡಿ. ಅವರು ನಿರ್ಧಾರ ಮಾಡುವ ಸ್ಥಿತಿಯಲ್ಲಿ ಇಲ್ಲ