Thursday, May 8, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಮಂಡ್ಯ ಜನರ ನೆಮ್ಮದಿ ಹಾಳು ಮಾಡ್ಬೇಡಿ; ಹೆಚ್ ಡಿಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ಕಿಡಿ

PratikshanaNews by PratikshanaNews
30th January 2024
in News
0
ಮಂಡ್ಯ ಜನರ ನೆಮ್ಮದಿ ಹಾಳು ಮಾಡ್ಬೇಡಿ; ಹೆಚ್ ಡಿಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ಕಿಡಿ
0
SHARES
12
VIEWS
Share on FacebookShare on Twitter

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ  ಜನರ ನೆಮ್ಮದಿ ಹಾಳು ಮಾಡಲು ಮುಂದಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಮಂಡ್ಯ  ಜನರ ನೆಮ್ಮದಿ ಹಾಳು ಮಾಡಳು ಮುಂದಾಗಿದ್ದಾರೆ. ಕುಮಾರಸ್ವಾಮಿ ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ ಎಂಬುದನ್ನು ಮರೆಯಬೇಡಿ. ಜಿಲ್ಲೆಯ ಜನರ ಜೀವನ ಹಾಳುಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ನೀವು ಸರ್ಕಾರವನ್ನು ಸರಿಯಾದ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೇ ವಿನಃ ಶಾಂತಿ ಕದಡುವ ಕೆಲಸ ಮಾಡಬಾರದು. ಜಿಲ್ಲೆಯ ಜನರೇ ನಿಮಗೆ ಅಧಿಕಾರ ನೀಡಿದ್ದು. ಕಳೆದ ಬಾರಿಯ ಚುನಾವಣೆಯಲ್ಲಿ ನಮ್ಮನ್ನು ಆಶೀರ್ವದಿಸಿದ್ದಾರೆ. ಮುಂದೆ ನಾವು ಸರಿಯಾದ ದಾರಿಯಲ್ಲಿ ಸಾಗದಿದ್ದರೆ ನಮಗೂ ಜನ ಪಾಠ ಕಲಿಸಬಹುದು. ಇದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಿ. ಅದು ಬಿಟ್ಟು ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: Hanuma FlagHD KumaraswamyMandyaN Chaluvarayawamy
ADVERTISEMENT
Previous Post

3 ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ; ಓರ್ವನ ಬಂಧನ

Next Post

Trekking: ರಾಜ್ಯದಲ್ಲಿ ಚಾರಣಕ್ಕೆ ನಿರ್ಬಂಧ – ಅರಣ್ಯ ಇಲಾಖೆ ಮಹತ್ವದ ಆದೇಶ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
Trekking: ರಾಜ್ಯದಲ್ಲಿ ಚಾರಣಕ್ಕೆ ನಿರ್ಬಂಧ – ಅರಣ್ಯ ಇಲಾಖೆ ಮಹತ್ವದ ಆದೇಶ

Trekking: ರಾಜ್ಯದಲ್ಲಿ ಚಾರಣಕ್ಕೆ ನಿರ್ಬಂಧ - ಅರಣ್ಯ ಇಲಾಖೆ ಮಹತ್ವದ ಆದೇಶ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!