ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.
ಕುಲದೀಪ್ ಕುಮಾರ್ ಆರ್ ಜೈನ್ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ವರ್ಗಾಯಿಸಿದೆ.
ಶಶಿಕುಮಾರ್ ಅವರನ್ನು ರೈಲ್ವೆ ಇಲಾಖೆ ಡಿಜಿಪಿ ಆಗಿ ವರ್ಗಾಯಿಸಲಾಗಿದೆ.
ಕೆಲ ದಿನಗಳ ಹಿಂದೆ ಎಡಿಜಿಪಿ ಅಲೋಕ್ ಕುಮಾರ್ ಎದುರೇ ಮಂಗಳೂರು ಪೊಲೀಸ್ ವ್ಯವಸ್ಥೆ ಬಗ್ಗೆ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಅಸಮಾಧಾನ ವ್ಯಕ್ತಪಡಿಸಿ ಆರೋಪಗಳನ್ನು ಮಾಡಿದ್ದರು.
ಕೊಪ್ಪಳ ಯಶೋಧ ವಂಟಗೋಡಿ ಅವರನ್ನು ಕೊಪ್ಪಳ ಎಸ್ಪಿ ಆಗಿ ವರ್ಗಾಯಿಸಲಾಗಿದೆ.
ADVERTISEMENT
ADVERTISEMENT