ADVERTISEMENT
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ರಾಜ್ಯಪಾಲರು ಅನುಮೋದನೆ ನೀಡಿರುವ ಪಟ್ಟಿ ಮಧ್ಯರಾತ್ರಿ ಪ್ರಕಟವಾಗಿದೆ. ಮೊನ್ನೆ ಹರಿದಾಡಿದ್ದ ಪಟ್ಟಿಯಲ್ಲಿ ಒಂದೆರಡು ಬದಲಾವಣೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ: ಹಣಕಾಸು, ಸಂಪುಟ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಪ್ರಸಾರ ಖಾತೆ ಮತ್ತು ಹಂಚಿಕೆ ಆಗದ ಉಳಿದ ಖಾತೆಗಳು
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್: ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
ಡಾ ಜಿ ಪರಮೇಶ್ವರ: ಗೃಹ ಖಾತೆ (ಗುಪ್ತಚರ ಹೊರತುಪಡಿಸಿ)
ಹೆಚ್ ಕೆ ಪಾಟೀಲ್: ಕಾನೂನು ಮತ್ತು ಸಂಸದೀಯ ವ್ಯವಹಾರ, ಪ್ರವಾಸೋದ್ಯಮ
ಕೆ ಎಚ್ ಮುನಿಯಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ಖಾತೆ
ಕೆ ಜೆ ಜಾರ್ಜ್: ಇಂಧನ
ಎಂ ಬಿ ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಭೂತ ಸೌಕರ್ಯ ಅಭಿವೃದ್ಧಿ
ರಾಮಲಿಂಗಾ ರೆಡ್ಡಿ : ಸಾರಿಗೆ, ಮುಜರಾಯಿ
ಸತೀಶ್ ಜಾರಕಿಹೊಳಿ: ಲೋಕೋಪಯೋಗಿ ಇಲಾಖೆ
ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್
ಜಮೀರ್ ಅಹ್ಮದ್ ಖಾನ್: ವಸತಿ ಮತ್ತು ಅಲ್ಪಸಂಖ್ಯಾತ ಮತ್ತು ವಕ್ಫ್ ಖಾತೆ
ಕೃಷ್ಣ ಬೈರೇಗೌಡ: ಕಂದಾಯ
ದಿನೇಶ್ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಎನ್ ಚಲುವರಾಯಸ್ವಾಮಿ: ಕೃಷಿ ಖಾತೆ
ಕೆ ವೆಂಕಟೇಶ್: ಪಶುಸಂಗೋಪನೆ ಮತ್ತು ರೇಷ್ಮೆ
ಹೆಚ್ ಸಿ ಮಹದೇವಪ್ಪ: ಸಮಾಜ ಕಲ್ಯಾಣ
ಈಶ್ವರ ಖಂಡ್ರೆ: ಅರಣ್ಯ, ಜೈವಿಕ ಮತ್ತು ಪರಿಸರ
ಕೆ ಎನ್ ರಾಜಣ್ಣ: ಸಹಕಾರ
ಶರಣ ಬಸಪ್ಪ ದರ್ಶನಾಪುರ್: ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ
ಶಿವಾನಂದ ಪಾಟೀಲ್: ಜವಳಿ, ಸಕ್ಕರೆ ಖಾತೆ, ಎಪಿಎಂಸಿ
ಆರ್ ಬಿ ತಿಮ್ಮಾಪುರ್: ಅಬಕಾರಿ
ಎಸ್ ಎಸ್ ಮಲ್ಲಿಕಾರ್ಜುನ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
ಶಿವರಾಜ ತಂಗಡಗಿ: ಹಿಂದುಳಿದ ವರ್ಗ ಮತ್ತು ಕನ್ನಡ ಮತ್ತು ಸಂಸ್ಕೃತಿ
ಶರಣ ಪ್ರಕಾಶ್ ಪಾಟೀಲ್: ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ
ಮಂಕಾಳ್ ಸುಬ್ಬ ವೈದ್ಯ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
ರಹೀಂ ಖಾನ್: ಪೌರಾಡಳಿತ
ಲಕ್ಷ್ಮೀ ಹೆಬ್ಬಾಳ್ಕರ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ
ಡಿ ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
ಸಂತೋಷ್ ಲಾಡ್: ಕಾರ್ಮಿಕ
ಎನ್ ಎಸ್ ಬೋಸರಾಜು: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ
ಬೈರತಿ ಸುರೇಶ್: ನಗರಾಭಿವೃದ್ಧಿ (ಬೆಂಗಳೂರು ಹೊರತುಪಡಿಸಿ)
ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ
ಡಾ ಎಂ ಸಿ ಸುಧಾಕರ್: ಉನ್ನತ ಶಿಕ್ಷಣ
ಬಿ ನಾಗೇಂದ್ರ: ಕ್ರೀಡಾ ಮತ್ತು ಯುವಜನ ಖಾತೆ, ಪರಿಶಿಷ್ಟ ವರ್ಗಗಳ ಕಲ್ಯಾಣ
ADVERTISEMENT