ಬಿಜೆಪಿ ಮಾತೃಸಂಘಟನೆ ಆರ್ಎಸ್ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಅಧ್ಯಕ್ಷತೆ ವಹಿಸುತ್ತಿರುವುದು ಈಗ ಚರ್ಚೆಗೆ ಕಾರಣವಾಗಿದೆ.
ಮಾರ್ಚ್ 22ರಂದು ಅಂದರೆ ನಾಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆರ್ಎಸ್ಎಸ್ ಮಂಡ್ಯ ನಗರದಲ್ಲಿ ಕುವೆಂಪು ಶತಮಾನೋತ್ಸವ ಸರ್ಕಾರಿ ಶಾಲಾ ಆವರಣದಲ್ಲಿ ಯುಗಾದಿ ಉತ್ಸವವನ್ನು ಆಯೋಜಿಸಲಾಗಿದೆ.
ಆರ್ಎಸ್ಎಸ್ ಆಯೋಜಿಸಿರುವ ಈ ಯುಗಾದಿ ಉತ್ಸವದಲ್ಲಿ ಮಂಡ್ಯ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಹೆಚ್ ಎನ್ ನಾಗರಾಜು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
Mandya DC attended the RSS function @MandyaPolice @dcmandya. pic.twitter.com/ZEoEMEo6uY
— kashyap Nandan (@kashyapnandan_) March 21, 2023