Friday, May 16, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

HeavyRains: ಉತ್ತರದಲ್ಲಿ ಭೀಕರ ಪ್ರವಾಹ.. ಕೊಚ್ಚಿ ಹೋದ ಬಸ್.. ಕಟ್ಟಡಗಳು..

PratikshanaNews by PratikshanaNews
10th July 2023
in News
0
HeavyRains: ಉತ್ತರದಲ್ಲಿ ಭೀಕರ ಪ್ರವಾಹ.. ಕೊಚ್ಚಿ ಹೋದ ಬಸ್.. ಕಟ್ಟಡಗಳು..
0
SHARES
1
VIEWS
Share on FacebookShare on Twitter

ಉತ್ತರಭಾರತದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಭೀಕರ ಅನಾಹುತಗಳನ್ನು ಸೃಷ್ಟಿಸಿದೆ. ಹಿಮಾಚಲಪ್ರದೇಶ, ಉತ್ತರಾಖಂಡ್​, ದೆಹಲಿ, ಪಂಜಾಬ್, ಹರಿಯಾಣ, ಜಮ್ಮುಕಾಶ್ಮೀರದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ದೆಹಲಿ ಬಳಿ ಹರಿಯುವ ಯಮನೆ ಉಕ್ಕೇರಿದೆ. ದೆಹಲಿಯಲ್ಲಿ ಪ್ರವಾಹ ಎಚ್ಚರಿಕೆ ಜಾರಿ ಮಾಡಲಾಗಿದೆ.

ಸೋಮವಾರ ಬೆಳಗ್ಗೆ 8 ಗಂಟೆಗೆ ದೆಹಲಿಯ ಹಳೆ ರೈಲ್ವೇ ಬ್ರಿಡ್ಜ್ ಬಳಿ ಯಮುನೆಯ ನೀರಿನ ಮಟ್ಟ 203.33 ಮೀಟರ್​ನಷ್ಟಿತ್ತು.

ಹರಿಯಾಣದ ಹತಿನ್​ಕುಂಡ್​ ಬ್ಯಾರೇಜ್​ನಿಂದ ಇಂದು ಬೆಳಗ್ಗೆ ಯಮುನಾ ನದಿಗೆ 2.79 ಲಕ್ಷ ಕ್ಯೂಸೆಕ್ ನೀರನ್ನು ಬಿಟ್ಟ ಕಾರಣ ನದಿ ಅಪಾಯದ ಮಟ್ಟ ಮೀರಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ದೆಹಲಿ ಪ್ರವಾಹದಲ್ಲಿ ಸಿಲುಕುವ ಸಂಭವ ಇದೆ.

VIDEO | Water level in Yamuna river rises as Delhi recorded 153 mm of rain in a 24-hour period, the highest in a single day in July since 1982. pic.twitter.com/sY5x3jPnZK

— Press Trust of India (@PTI_News) July 10, 2023

ಈಗಾಗಲೇ ದೆಹಲಿಯ ತಗ್ಗು ಪ್ರದೇಶಗಳೆಲ್ಲಾ ಜಲಮಯವಾಗಿವೆ. ಜನಸಾಮಾನ್ಯರು ಪರದಾಡುತ್ತಿದ್ದಾರೆ. ಪ್ರಗತಿ ಮೈದಾನದ ಟನ್ನೆಲ್ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

Live visuals of Raging #Ravi River in #Chamba#HimachalPradesh pic.twitter.com/0Kz2QtKU5b

— Weatherman Shubham (@shubhamtorres09) July 10, 2023

ದೆಹಲಿ ಸಚಿವಾಲಯದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಹತ್ವದ ಸಭೆ ನಡೆಸಲಿದ್ದಾರೆ. ಈಗಾಗಲೇ 16 ಕಂಟ್ರೋಲ್ ರೂಂ ತೆರೆಯಲಾಗಿದೆ. ದೆಹಲಿ, ನೋಯ್ಡಾ, ಗುರುಗ್ರಾಮ್​ನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

अपने होने का सुबूत और निशाँ छोड़ती है
रास्ता कोई नदी यूँ ही कहाँ छोड़ती है #manali #ब्यासनदी #HimachalPradesh pic.twitter.com/eqCuGOVxE9

— Rohit Pandey (@pande15rohit) July 10, 2023

ಹಿಮಾಚಲದಲ್ಲಿ ಬಿಯಾಸ್ ಉಗ್ರರೂಪ

ಹಿಮಾಚಲಪ್ರದೇಶದಲ್ಲಿ ಬಿಯಾಸ್ ನದಿ ಉಗ್ರರೂಪ ತಾಳಿದೆ. ನದಿಯ ರೌದ್ರಾವತಾರಕ್ಕೆ ಇಡೀ ಹಿಮಾಚಲಲವೇ ಬೆಚ್ಚಿ ಬಿದ್ದಿದೆ. ತನ್ನ ಹಾದಿಯಲ್ಲಿ ಸಿಗುವುದನ್ನೆಲ್ಲಾ ಆಪೋಷನ ಪಡೆಯುತ್ತಿದೆ.

Now i lost the count , Beas River inhales several bridges today

So Heartbreaking to see 🙏🏻

Kun ka Tar Bridge connecting Kotli with Jogindernagar collapsed#HimachalPradesh pic.twitter.com/ng7iFmR2aS

— Weatherman Shubham (@shubhamtorres09) July 9, 2023

ಈವರೆಗೂ 10ಕ್ಕೂ ಹೆಚ್ಚು ಸೇತುವೆಗಳು ನದಿಯ ಪಾಲಾಗಿವೆ. ಹೆದ್ದಾರಿಗಳು ಕೊಚ್ಚಿ ಹೋಗಿವೆ. ನದಿಯಂಚಿನ ಭವನಗಳು ನೋಡನೋಡುತ್ತಲೇ ಕುಸಿದಿವೆ.

ದೊಡ್ಡ ದೊಡ್ಡ ಮರಗಳು, ವಿದ್ಯುತ್ ಕಂಬಗಳು, ಕಾರುಗಳು, ಬಸ್​ಗಳು ಕೂಡ ನದಿಯ ಪಾಲಾಗುತ್ತಿವೆ. 

Praying for Himachal. For decades it has been my abode for months every year. I have seen it getting overloaded and crumbling due to unregulated growth. Many cities including Shimla are waiting to collapse some day. pic.twitter.com/2yQLMwx5fc

— Vivek Ranjan Agnihotri (@vivekagnihotri) July 10, 2023

ADVERTISEMENT
ADVERTISEMENT

ಡೆಹ್ರಾಡೂನ್​ ಬಳಿ ಬಸ್ಸೊಂದು ಪ್ರವಾಹದಲ್ಲಿ ಸಿಲುಕಿತ್ತು. ಪ್ರಯಾಣಿಕರು ಕಿಟಕಿಗಳಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರು ಆ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

A bus swept away by flood water in Manali, HP. #disaster #Himachal #manali #bus #earthquake pic.twitter.com/Ih57M6QhJs

— Indian Times Mirror (@ITMfactchecked) July 10, 2023

ಮುಂದಿನ ಕೆಲ ಗಂಟೆಗಳಲ್ಲಿ ಅತೀ ಭಾರೀ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. 10 ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಿಸಲಾಗಿದೆ.

https://twitter.com/i/status/1678270309143842816

ತುರ್ತು ಅಗತ್ಯಗಳಿಗೆ ಹೊರತುಪಡಿಸಿ ಉಳಿದ ಸಂದರ್ಭದಲ್ಲಿ ಮನೆಯಿಂದ ಹೊರಬರಬಾರದು ಎಂದು ಹಿಮಾಚಲ ಪ್ರದೇಶದ ಜನತೆಗೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಉತ್ತರಾಖಂಡ್​, ಉತ್ತರ ಪ್ರದೇಶದಲ್ಲಿಯೂ ಪ್ರವಾಹ ಪರಿಸ್ಥಿತಿ ಇದೆ.. ತಗ್ಗುಪ್ರದೇಶಗಳೆಲ್ಲಾ ಜಲಮಯವಾಗಿವೆ. ಎನ್​ಡಿಆರ್​ಎಫ್, ಎಸ್​ಡಿಆರ್​ಎಫ್​, ಅಗ್ನಿಶಾಮಕ ಪಡೆಗಳು ಪ್ರಾಣದ ಹಂಗು ತೊರೆದು ಪ್ರವಾಹದಲ್ಲಿ ಸಿಲುಕಿದವರನ್ನು ಕಾಪಾಡುತ್ತಿದ್ದಾರೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: #BeasRiver#DelhiRains#HeavyRains#HimachalRains#YamunaRiver
ADVERTISEMENT
Previous Post

Aadhaar: ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಏನಾಗುತ್ತೆ ಗೊತ್ತಾ?

Next Post

CM Siddaramaiah: ಸಿದ್ದರಾಮಯ್ಯ ಯಾವಾಗ ಸತ್ತ…ಆವಾಗ ನೀರು ಬರುತ್ತೆ – ಸಿಎಂ ಬಗ್ಗೆ ನಿಂದಿಸಿರುವ Video ವೈರಲ್​

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
CM Siddaramaiah: ಸಿದ್ದರಾಮಯ್ಯ ಯಾವಾಗ ಸತ್ತ…ಆವಾಗ ನೀರು ಬರುತ್ತೆ – ಸಿಎಂ ಬಗ್ಗೆ ನಿಂದಿಸಿರುವ Video ವೈರಲ್​

CM Siddaramaiah: ಸಿದ್ದರಾಮಯ್ಯ ಯಾವಾಗ ಸತ್ತ...ಆವಾಗ ನೀರು ಬರುತ್ತೆ - ಸಿಎಂ ಬಗ್ಗೆ ನಿಂದಿಸಿರುವ Video ವೈರಲ್​

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!