Monday, May 12, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ದಲಿತ MLC ತಲೆ ಮೇಲೆ ಹಳೆ ಚಡ್ಡಿ ಹೊರಿಸಿ ಬಿಜೆಪಿ ಮೆರವಣಿಗೆ – ಅಂಬೇಡ್ಕರ್‌ರನ್ನು ಓದಿ ಸ್ವಾಭಿಮಾನ ಕಲಿಯಿರಿ – ಸಿದ್ದರಾಮಯ್ಯ ಸಲಹೆ

PratikshanaNews by PratikshanaNews
8th June 2022
in News
0
ದಲಿತ MLC ತಲೆ ಮೇಲೆ ಹಳೆ ಚಡ್ಡಿ ಹೊರಿಸಿ ಬಿಜೆಪಿ ಮೆರವಣಿಗೆ – ಅಂಬೇಡ್ಕರ್‌ರನ್ನು ಓದಿ ಸ್ವಾಭಿಮಾನ ಕಲಿಯಿರಿ – ಸಿದ್ದರಾಮಯ್ಯ ಸಲಹೆ
0
SHARES
0
VIEWS
Share on FacebookShare on Twitter

 

ಕರ್ನಾಟಕದ ಬಿಜೆಪಿ ನಾಯಕರು ದಲಿತ ಸಮುದಾಯಕ್ಕೆ ಸೇರಿದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ತಲೆ ಮೇಲೆ ಹಳೆಯ ಚಡ್ಡಿ ಹೊರಿಸಿ ಮೆರವಣಿಗೆ ಮಾಡಿಸಿರುವುದು ಈಗ ರಾಜಕೀಯ ವಾಗ್ವಾದಕ್ಕೆ ಮೂಲವಾಗಿದೆ.

ಆರ್‌ಎಸ್‌ಎಸ್ ಚಡ್ಡಿಯನ್ನು ಸುಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಸಿದ್ದರಾಮಯ್ಯ ಅವರ ಮನೆಗೆ ಹಳೆ ಚಡ್ಡಿಯನ್ನು ತರುವ ಪ್ರತಿತಂತ್ರವನ್ನು ಬಿಜೆಪಿ ಹೆಣೆದಿತ್ತು. ಆದರೆ ಹಳೆ ಚಡ್ಡಿ ಜೊತೆಗೆ ಮೆರವಣಿಗೆಯ ಜವಾಬ್ದಾರಿಯನ್ನು ಬಿಜೆಪಿ ನೀಡಿದ್ದ ಬಿಜೆಪಿ ಎಸ್‌ಸಿ ಮೋರ್ಚಾಕ್ಕೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ತಲೆ ಮೇಲೆ ಹರಿದು ಹೋಗಿರುವ ಹಳೆ ಚಡ್ಡಿಗಳಿರುವ ರಟ್ಟಿನ ಬಾಕ್ಸ್ ಎತ್ತಿಕೊಂಡು ಬೆಂಗಳೂರಿನ ಗಾಂಧಿ ಭವನದಿಂದ ಸಿದ್ದರಾಮಯ್ಯ ಮನೆವರೆಗೂ ಮೆರವಣಿಗೆ ಹೊರಟ್ಟಿದ್ದರು.

ದಲಿತ ಸಮುದಾಯದ ನಾಯಕರೊಬ್ಬರ ತಲೆ ಮೇಲೆ ಬಿಜೆಪಿ ನಾಯಕರು ಹಳೆಯ ಹರಿದುಹೋಗಿರುವ ಚಡ್ಡಿ ಹೊರಿಸಿ ಮೆರವಣಿಗೆ ಮಾಡಿಸಿರುವುದು ಈಗ ವಾಗ್ವಾದಕ್ಕೆ ಕಾರಣವಾಗಿದೆ.

ADVERTISEMENT

ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು,

`ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ ಜಾತಿಗಳು ಯಾಕೆ ಇಲ್ಲ ಎನ್ನುವ ನನ್ನ ಪ್ರಶ್ನೆಗೆ ಆರ್‌ಎಸ್‌ಎಸ್‌ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ.

ಛಲವಾದಿ ನಾರಾಯಣಸ್ವಾಮಿಯವರೇ, ಸ್ವಾಭಿಮಾನವನ್ನು ಉಸಿರಾಗಿಸಿಕೊಂಡು ಬದುಕಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ನಿಮಗೆ ನಾನು ನೀಡುವ ಸಲಹೆ’

ಎಂದು ಟ್ವೀಟಿಸಿದ್ದಾರೆ.

ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ? ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು @BJP4Karnataka ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ.
ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ. 1/5#AryanRSS pic.twitter.com/3QeFDC3igu

— Siddaramaiah (@siddaramaiah) June 7, 2022

ADVERTISEMENT

ಛಲವಾದಿ ನಾರಾಯಣ ಸ್ವಾಮಿಯವರೇ, ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ. 4/5#AryanRSS pic.twitter.com/jyT3VdRuft

— Siddaramaiah (@siddaramaiah) June 7, 2022

ಛಲವಾದಿ ನಾರಾಯಣಸ್ವಾಮಿ ಅವರ ತಲೆ ಮೇಲೆ ಹಳೆಯ ಚಡ್ಡಿಗಳನ್ನು ಹೊರಿಸಿದ ಬಿಜೆಪಿ ನಾಯಕರ ವರ್ತನೆಯನ್ನೂ ಹಲವರು ಈ ಹಿಂದೆ ದಲಿತರ ಮೇಲೆ ಮಲ ಹೊರಿಸಲಾಗುತ್ತಿದ್ದ ನೀಚ ಪದ್ಧತಿಗೆ ಹೋಲಿಸಿ ಆಕ್ರೋಶ ಹೊರಹಾಕಿದ್ದಾರೆ.

ಛಲವಾದಿ ನಾರಾಯಣ ಸ್ವಾಮಿಯವರೇ, ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು.
ನಿಮ್ಮನ್ನು ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ. 3/5#AryanRSS pic.twitter.com/7aSZN1f83B

— Siddaramaiah (@siddaramaiah) June 7, 2022

ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ,
ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ.
ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. 2/5#AryanRSS pic.twitter.com/X8kMSbNVKw

— Siddaramaiah (@siddaramaiah) June 7, 2022

ಛಲವಾದಿ ನಾರಾಯಣ ಸ್ವಾಮಿಯವರೇ, ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ. 5/5#AryanRSS

— Siddaramaiah (@siddaramaiah) June 7, 2022

RSS ಎಂಬುದು ಮನುವಾದವನ್ನು ಪ್ರತಿಪಾದಿಸುವ ಚಡ್ಡಿ ಸಂಘ. ಚಡ್ಡಿ ಸಂಘದ ತತ್ವವನ್ನು ಪಾಲಿಸುತ್ತಿರುವ ಬಿಜೆಪಿ ಇಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದವರ ತಲೆ ಮೇಲೆ ಚಡ್ಡಿ ಹೊರಿಸಿದ್ದನ್ನು ನೋಡಿದರೆ; ನನಗೆ ದಲಿತರ ಮೇಲೆ ಇದೆ ಮನುವಾದಿಗಳು ಮಲ ಹೊರಿಸಿದ್ದು ನೆನಪಾಗುತ್ತಿದೆ. pic.twitter.com/QHl82Xygum

— RR 🇮🇳 (@RakshaRamaiah) June 7, 2022

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

ಪಾವಗಡದ ಮದ್ದಿಬಂಡೆಯಲ್ಲಿ ಪರಿಸರ ದಿನಾಚರಣೆ

Next Post

ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆಯ ಮಂತ್ರಿಮಂಡಲ ಉದ್ಘಾಟನೆ

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆಯ ಮಂತ್ರಿಮಂಡಲ ಉದ್ಘಾಟನೆ

ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆಯ ಮಂತ್ರಿಮಂಡಲ ಉದ್ಘಾಟನೆ

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!