Friday, May 9, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

PratikshanaNews by PratikshanaNews
20th December 2023
in News
0
ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
0
SHARES
12
VIEWS
Share on FacebookShare on Twitter

ನವದೆಹಲಿ: 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಪ್ರಬಂಧ ವಿಭಾಗದಲ್ಲಿ ಕರ್ನಾಟಕದ ಹೆಸರಾಂತ ಸಾಹಿತಿ ಹಾಗೂ ಲೇಖಕ ಲಕ್ಷ್ಮೀಶ ತೋಳ್ಪಾಡಿ ಅವರು ಈ ವರ್ಷದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಾಹಿತ್ಯ ಅಕಾಡೆಮಿಯು ತನ್ನ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಇಂದು (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.

ಲಕ್ಷ್ಮೀಶ ತೋಳ್ಪಾಡಿ ಅವರು ಬರೆದ “ಮಹಾಭಾರತ ಅನುಸಂಧಾನದ ಭಾರತಯಾತ್ರೆ”  ಪ್ರಬಂಧಗಳಿಗೆ ಈ ವಿಶೇಷ ಗೌರವ ಸಂದಿದೆ.

ADVERTISEMENT
ADVERTISEMENT

ಲಕ್ಷ್ಮೀಶ ತೋಳ್ಪಾಡಿ ಅವರು ಲೇಖಕ, ಚಿಂತಕ ಮತ್ತು ವಿದ್ವಾಂಸರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರು.ಇವರ ಆಡುಭಾಷೆ ತುಳು. ಇವರು ತಾರುಣ್ಯದಲ್ಲಿ ಕೆಲ ಕಾಲ ಬೆಂಗಳೂರಿನಲ್ಲಿದ್ದರು.

ವೈ.ಎನ್.ಕೆ , ಗೋಪಾಲಕೃಷ್ಣ ಅಡಿಗಗ, ಲಂಕೇಶ ಪತ್ರಿಕೆ , ಕಿ.ರಂ. ನಾಗರಾಜ ಅವರ ಒಡನಾಟ ಇವರಿಗಿತ್ತು. ಭಗವದ್ಗೀತೆಯ ಬಗೆಗಿನ ‘ಮಹಾಯುದ್ದಕ್ಕೆ ಮುನ್ನ’ ಮೊದಲ ಪ್ರಕಟಿತ ಕೃತಿ. ಅಂತರ್ಜಾಲ ಪತ್ರಿಕೆಯಲ್ಲಿ ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ (ತಾಳಮದ್ದಲೆ ಕುರಿತು) ಕೃತಿಗಳು ಪ್ರಕಟವಾಗಿವೆ.

  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
Tags: Kendra Sahitya Akademi AwardLakshmeesha tolpadi
ADVERTISEMENT
Previous Post

ರಾಜ್ಯದಲ್ಲಿ ಏರಿಕೆ ಆಗುತ್ತಿದೆ ಕೋವಿಡ್; ಇಂದು 22 ಮಂದಿಗೆ ಸೋಂಕು ಧೃಢ…!

Next Post

Chutney Recipe: ಟೊಮೆಟೊ – ಬೆಳ್ಳುಳ್ಳಿ ಚಟ್ನಿ: ಅನ್ನಕ್ಕೆ ಹೇಳಿ ಮಾಡಿಸಿದ ಕಾಂಬಿನೇಷನ್‌!

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post

Chutney Recipe: ಟೊಮೆಟೊ - ಬೆಳ್ಳುಳ್ಳಿ ಚಟ್ನಿ: ಅನ್ನಕ್ಕೆ ಹೇಳಿ ಮಾಡಿಸಿದ ಕಾಂಬಿನೇಷನ್‌!

Leave a Reply Cancel reply

Your email address will not be published. Required fields are marked *

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!