ಒಡಿಶಾ ರೈಲು ದುರಂತದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದ ಆರೋಪದಡಿಯಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ.
ಕನ್ಯಾಕುಮಾರಿ ಮೂಲದ ಬಿಜೆಪಿ ಕಾರ್ಯಕರ್ತ ಸೆಂಥಿಲ್ ಕುಮಾರ್ ರೈಲು ದುರಂತದ ಬಗ್ಗೆ ದ್ವೇಷ ಪೂರಿತ ಸುದ್ದಿಗಳನ್ನು ಹಬ್ಬಿಸಿದ್ದ.
ಈತನ ವಿರುದ್ಧ ನಾಲ್ಕು ಸೆಕ್ಷನ್ಗಳ ಅಡಿಯಲ್ಲಿ ತಮಿಳುನಾಡು ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.
ಒಡಿಶಾದಲ್ಲಿ ಸಂಭವಿಸಿದ್ದ ರೈಲು ದುರಂತದಲ್ಲಿ 288 ಮಂದಿ ಸಾವನ್ನಪ್ಪಿದ್ದರು.
ADVERTISEMENT
ADVERTISEMENT