Friday, May 9, 2025
Every Minute News
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
  • News
  • Cinema
  • Sports
  • Health
  • Lifestyle
  • Gallery
  • Special
No Result
View All Result
Every Minute News
No Result
View All Result
ADVERTISEMENT
Home News

ಕೊಲೆ ಆರೋಪಿ ಪುನೀತ್​ ಕೆರೆಹಳ್ಳಿಗೆ ಊಟ ಬಡಿಸಿದ ಸೂಲಿಬೆಲೆ..!

PratikshanaNews by PratikshanaNews
21st May 2023
in News
0
ಕೊಲೆ ಆರೋಪಿ ಪುನೀತ್​ ಕೆರೆಹಳ್ಳಿಗೆ ಊಟ ಬಡಿಸಿದ ಸೂಲಿಬೆಲೆ..!
0
SHARES
1
VIEWS
Share on FacebookShare on Twitter

ದನದ ವ್ಯಾಪಾರಿ ಹತ್ಯೆ ಪ್ರಕರಣದ ಆರೋಪಿ ಪುನೀತ್​ ಕೆರೆಹಳ್ಳಿಯನ್ನು ಚಕ್ರವರ್ತಿ ಸೂಲಿಬೆಲೆ ತಮ್ಮ ಮನೆಗೆ ಕರೆಸಿ ಊಟ ಹಾಕಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರಲ್ಲಿ ಇದ್ರೀಶ್​ ಪಾಷಾ ಎಂಬ ದನದ ವ್ಯಾಪಾರಿಯ ಕೊಲೆ ಕೇಸ್​ನಲ್ಲಿ ಕೆರೆಹಳ್ಳಿ ಮತ್ತು ಆತನ ಮೂವರು ಸಹಚರರನ್ನು ಬಂಧಿಸಲಾಗಿತ್ತು.

ಬಂಧಿತರಿಗೆ ಕರ್ನಾಟಕ ಹೈಕೋರ್ಟ್​ನ ರಜಾಕಾಲದ ನ್ಯಾಯಪೀಠದ ನ್ಯಾಯಮೂರ್ತಿ ಎಂ ಜಿ ಉಮಾ ಅವರು ಜಾಮೀನು ಮಂಜೂರು ಮಾಡಿದ್ದರು.

ಜಾಮೀನು ಪಡೆದ ಬಳಿಕ ಆರೋಪಿಗಳು ಚಕ್ರವರ್ತಿ ಸೂಲಿಬೆಲೆ ಅವರ ಮನೆಗೆ ತೆರಳಿದ್ದಾರೆ, ಕೊಲೆ ಆರೋಪಿಗಳಿಗೆ ಸೂಲಿಬೆಲೆ ಊಟ ಬಡಿಸಿದ್ದಾರೆ.

ADVERTISEMENT

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲೂ ಸೂಲಿಬೆಲೆ ಬರೆದುಕೊಂಡಿದ್ದಾರೆ.

ಪುನೀತ್ ಕೆರೆಹಳ್ಳಿ ಮತ್ತವನ ಮಿತ್ರರು ನಿನ್ನೆ ಕುಟೀರಕ್ಕೆ ಬಂದಿದ್ದರು. ಎಲ್ಲರೂ ಜೊತೆಕೂತು ಊಟ ಮಾಡಿದಾಗಲೇ ತೃಪ್ತಿ. ಹೋರಾಟದ ಹಾದಿಯಲ್ಲಿ ಏಳು-ಬೀಳುಗಳು ಸಹಜ. ವಿರೋಧಿಗಳಿಗಂತೂ ಕೊರತೆಯಿಲ್ಲ. ಆದರೆ ಪುನೀತ ಮತ್ತವನ ಮಿತ್ರರು ಬಲವಾಗಿಯೇ ಇದ್ದಾರೆ. ಹೆಮ್ಮೆ ಎನಿಸಿತು.

ಇವರೆಲ್ಲರನ್ನೂ ಜಾಮೀನಿನ ಮೇಲೆ ಹೊರತರುವಲ್ಲಿ ಅರುಣ್ ಶ್ಯಾಮ್ ಮತ್ತವರ ತಂಡ ವಿಶೇಷವಾಗಿ ಶ್ರಮಿಸಿತು. ಕಷ್ಟಕಾಲದಲ್ಲಿ ನೆರವಾದವರು ಶಾಶ್ವತವಾಗಿ ನೆನಪಿರುತ್ತಾರಂತೆ. ಅರುಣ್ ಶ್ಯಾಮ್ ಅದೆಷ್ಟು ಬಾರಿ ಇಂತಹ ಸಂದರ್ಭಗಳಲ್ಲಿ ನಮ್ಮ ಬೆಂಬಲಕ್ಕೆ ನಿಂತಿದ್ದಾರೆಂದು ಹೇಳುವುದು ಕಷ್ಟ. ಭಗವಂತ ಅವರಿಗೆ ಹೆಚ್ಚಿನ ಆಯಸ್ಸು, ಆರೋಗ್ಯ ಮತ್ತು ಕೀರ್ತಿಯನ್ನು ಕೊಡಲೆಂದಷ್ಟೆ ನಾನು ಹಾರೈಸುವ, ನೀವೂ ಕೂಡ ಜೊತೆಗೂಡಿಕೊಳ್ಳಿ.

ಈ ಹಿಂದೆಯೂ ಕೊಲೆ ಆರೋಪಿಯನ್ನು ಸ್ವಾಗತಿಸಿದ್ದ ಸೂಲಿಬೆಲೆ:

ಅಂದಹಾಗೆ ಈ ರೀತಿ ಕೊಲೆ ಆರೋಪಿಗಳನ್ನು ಚಕ್ರವರ್ತಿ ಸೂಲಿಬೆಲೆ ಸ್ವಾಗತಿಸುತ್ತಿರುವುದು ಇದೇ ಮೊದಲಲ್ಲ. 2019ರಲ್ಲಿ ಆರ್​ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಆರೋಪಿ ನರೇಶ್​ ಶೆಣೈ ಜೈಲಿನಿಂದ ಬಿಡುಗಡೆ ಆಗುವಾಗ ಜೈಲಿನೊಳಗೆ ಹೋಗಿ ಸ್ವಾಗತಿಸಿ ಕರೆ ತಂದಿದ್ದರು.

ADVERTISEMENT
  1. Daymand Satta
  2. Diamond Exchange 9
  3. Betln Exchange
  4. Daimand Satta Com
  5. Satsport Exchange
ADVERTISEMENT
Previous Post

BIG BREAKING – ಬಿಜೆಪಿ ಸೋಲಿನ ಎಫೆಕ್ಟ್; ಸರ್ಕಾರಿ ಬಂಗಲೆ ಕಾವೇರಿ ತೊರೆದ ಯಡಿಯೂರಪ್ಪ

Next Post

RCB vs GT : ಬೆಂಗಳೂರಲ್ಲಿ ಭಾರಿ ಮಳೆ.. ಆರ್​ಸಿಬಿಗೆ ಪ್ಲೇ ಆಫ್ ಟೆನ್ಶನ್

Related Posts

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ
News

ಬೆಂಗಳೂರು ಮೂಲದ ಕೋ ಆಪರೇಟಿವ್‌ ಬ್ಯಾಂಕ್‌ ಪುಣೆ ಮೂಲದ ಬ್ಯಾಂಕ್‌ನೊಂದಿಗೆ ವಿಲೀನ

by PratikshanaNews
2nd January 2025
33 ಡಿವೈಎಸ್ಪಿ, 132 ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ
News

ಹೊಸ ವರ್ಷದ 2ನೇ ದಿನದಲ್ಲಿ 4 ಐಎಎಸ್‌ ಅಧಿಕಾರಿಗಳ ವರ್ಗಾವಣೆ

by PratikshanaNews
2nd January 2025
Pic Courtesy: Adi931 Bus Photography
News

ಕೆಎಸ್‌ಆರ್‌ಟಿಸಿ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಮಂಜೂರು

by PratikshanaNews
2nd January 2025
ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ
News

ವಿಧಾನಸಭೆ ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ಗೆ ಕರ್ನಾಟಕ ಹೈಕೋರ್ಟ್‌ ಆಘಾತ

by PratikshanaNews
2nd January 2025
Next Post
RCB vs GT : ಬೆಂಗಳೂರಲ್ಲಿ ಭಾರಿ ಮಳೆ.. ಆರ್​ಸಿಬಿಗೆ ಪ್ಲೇ ಆಫ್ ಟೆನ್ಶನ್

RCB vs GT : ಬೆಂಗಳೂರಲ್ಲಿ ಭಾರಿ ಮಳೆ.. ಆರ್​ಸಿಬಿಗೆ ಪ್ಲೇ ಆಫ್ ಟೆನ್ಶನ್

ADVERTISEMENT

Trend News

ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ

by PratikshanaNews
19th February 2025
0
ಮಹಾಕುಂಭ ಮೇಳದಲ್ಲಿ ನೀರು ಸ್ನಾನಕ್ಕೂ ಯೋಗ್ಯ ಇಲ್ಲ – ಕೇಂದ್ರ ಸರ್ಕಾರದ ಸಂಸ್ಥೆಯಿಂದಲೇ ವರದಿ
News

ಮಹಾಕುಂಭದಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ನೀರು ಸ್ನಾನ ಮಾಡುವುದಕ್ಕೂ ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿದೆ....

Read more

ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ

by PratikshanaNews
18th February 2025
0
ಮುಸಲ್ಮಾನರಿಗೆ ರಂಜಾನ್‌ನಲ್ಲಿ ರಾಜ್ಯ ಸರ್ಕಾರದಿಂದ ಭಾರೀ ವಿನಾಯಿತಿ
News

ಮುಸಲ್ಮಾನರ ಉಪವಾಸ ತಿಂಗಳು ಆಗಿರುವ ರಂಜಾನ್‌ನಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ರಾಜ್ಯ ಸರ್ಕಾರಿ ನೌಕರರು ಮತ್ತು ಗುತ್ತಿಗೆ ನೌಕರರಿಗೆ ತೆಲಂಗಾಣದಲ್ಲಿರುವ ಕಾಂಗ್ರೆಸ್‌ ಸರ್ಕಾರ ಮತ್ತು ಆಂಧ್ರಪ್ರದೇಶದಲ್ಲಿರುವ ತೆಲುಗು...

Read more

ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌

by PratikshanaNews
3rd January 2025
0
ಫಲ ಕೊಡದ ನಾಯಕತ್ವ ಬದಲಾವಣೆ – ಅಲ್ಪ ಮೊತ್ತಕ್ಕೆ ಭಾರತ ಆಲೌಟ್‌
News

ಆಸ್ಟ್ರೇಲಿಯಾ ವಿರುದ್ಧದ 5ನೇ ಮತ್ತು ಕಡೆಯ ಟೆಸ್ಟ್‌ನ ಮೊದಲ ದಿನವೇ ಭಾರತ ಆಲೌಟ್‌ ಆಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗೆ ಟೀಂ ಇಂಡಿಯಾದ ಎಲ್ಲಾ...

Read more

ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!

by PratikshanaNews
3rd January 2025
0
ಅಮೆರಿಕ ಅಧ್ಯಕ್ಷ ಬಿಡೆನ್‌ ಪತ್ನಿಗೆ 17 ಲಕ್ಷ ರೂ. ಮೌಲ್ಯದ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ..! ಇದು ದುಬಾರಿಗಳಲ್ಲಿ ನಂ.1..!
News

ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಪತ್ನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ದುಬಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದಾರೆ. ಜೋ ಬಿಡೆನ್‌ ಪತ್ನಿ ಜಿಲ್‌ ಬಿಡೆನ್‌ಗೆ ಪ್ರಧಾನಿ...

Read more
ADVERTISEMENT
ADVERTISEMENT
Every Minute News

© 2023 Pratikshana News

Navigate Site

  • News
  • Cinema
  • Sports
  • Health
  • Lifestyle
  • Gallery
  • Special

Follow Us

No Result
View All Result
  • News
  • Cinema
  • Sports
  • Health
  • Lifestyle
  • Gallery
  • Special

© 2023 Pratikshana News

error: Content is protected !!