ADVERTISEMENT
ಕಾಂಗ್ರೆಸ್ ನಾಯಕ ಮತ್ತು ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ.
ಮಾರ್ಚ್ 23ರಂದು ಸೂರತ್ ಕೋರ್ಟ್ ತೀರ್ಪು ನೀಡಿದ ದಿನದಿಂದಲೇ ಅನ್ವಯ ಆಗುವಂತೆ ಅನರ್ಹಗೊಳಿಸಿ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ವಯನಾಡು ಲೋಕಸಭಾ ಚುನಾವಣೆಗೆ ಉಪ ಚುನಾವಣೆಗೆ ನಡೆಯಲಿದೆ.
ADVERTISEMENT