ADVERTISEMENT
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ನಾವು ಮತ್ತೊಮ್ಮೆ ಸಿಎಂ ಆಗಿ ನೋಡಬೇಕು ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ (Raghavendra Hitnal) ಹೇಳಿದ್ದಾರೆ.
ಮುಂದಿನ ದಿನಮಾನಗಳಲ್ಲಿ ಇನ್ನೂ ಕೆಟ್ಟ ಪರಿಸ್ಥಿತಿ ಬರ್ತಾ ಇದ್ದಾವೆ, ನಾವು ಜಾಗೃತರಾದಾಗ ಮಾತ್ರ ಮತ್ತೆ ನಾವು ಈ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಸಿದ್ದರಾಮಯ್ಯ ಸಾಹೇಬರನ್ನು ನೋಡಲು ಸಾಧ್ಯ.
ಎಂದು ಕೊಪ್ಪಳ ತಾಲೂಕಿನ ಬೇವಿನಹಳ್ಳಿಯಲ್ಲಿ ನಡೆದ ಹಾಲಮತ ಸಮುದಾಯದ ಕಾರ್ಯಕ್ರಮದಲ್ಲಿ ಹಿಟ್ನಾಳ್ ಹೇಳಿದ್ದಾರೆ.
ಈ ಹಿಂದೆಯೂ ಹಲವು ಬಾರಿ ಹಿಟ್ನಾಳ್ ಅವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದಿದ್ದರು.
ADVERTISEMENT