ಬಳ್ಳಾರಿಯಲ್ಲಿ ಗಣಿಗಾರಿಕೆ ಆರಂಭ ಸಂಬಂಧ ಕೇಂದ್ರ ಉಕ್ಕು ಸಚಿವರೂ ಆಗಿರುವ ಬೃಹತ್ ಕೈಗಾರಿಕೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಹಿ ಹಾಕಿದ್ದಾರೆ.
ಈ ಬಗ್ಗೆ ಸ್ವತಃ ಹೆಚ್ಡಿಕೆ ಅವರೇ ಮಾಹಿತಿ ನೀಡಿದ್ದಾರೆ.
ಕೇಂದ್ರದ @SteelMinIndia ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ