ಒಡಿಶಾ ರಾಜ್ಯದ ಬಾಲಸೋರ್ನಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ 50 ಮಂದಿ ಸಾವನ್ನಪ್ಪಿದ್ದು, 179 ಮಂದಿ ಗಾಯಗೊಂಡಿದ್ದಾರೆ.
ಹಳಿ ತಪ್ಪಿ ಪಕ್ಕದ ಹಳಿಗೆ ಬಿದ್ದಿದ್ದ ಶಾಲಿಮಾರ್-ಚೆನ್ನೈ ಎಕ್ಸ್ಪ್ರೆಸ್ ರೈಲಿನ 10-12 ಬೋಗಿಗಳಿಗೆ ಬೆಂಗಳೂರಿನಿಂದ ಹೌರಾಕ್ಕೆ (12864) ಹೊರಟ್ಟಿದ್ದ ರೈಲು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಅಪಘಾತ ಇನ್ನಷ್ಟು ಭೀಕರವಾಗಿದೆ.
ಮೂರು ರೈಲುಗಳ ನಡುವೆ ಅಪಘಾತ: ಎರಡು ಎಕ್ಸ್ಪ್ರೆಸ್ ರೈಲು ಮತ್ತು ಗೂಡ್ಸ್ ರೈಲು ಒಟ್ಟು ಮೂರು ರೈಲುಗಳ ನಡುವೆ ಅಪಘಾತ ಸಂಭವಿಸಿದೆ.
ರೈಲ್ವೆ ಇಲಾಖೆ ಹೊರಡಿಸಿರುವ ಸಹಾಯವಾಣಿ ಸಂಖ್ಯೆಗಳು:
ಬೆಂಗಳೂರು: 080-22356409
ಬಂಗಾರಪೇಟೆ: 08153 255253
ಕುಪ್ಪಂ: 8431403419
ಸರ್ ಎಂ ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ : 09606005129
ಕೃಷ್ಣರಾಜಪುರಂ +91 88612 03980
ADVERTISEMENT
ADVERTISEMENT