ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು ಮತ್ತು ನಜೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.
ಇಬ್ಬರಿಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಚುನಾವಣಾ ತಜ್ಞರಾಗಿದ್ದ ಸುನಿಲ್ ಕನುಗೋಲು ಅವರಿಗೂ ಸರ್ಕಾರ ಮುಖ್ಯಮಂತ್ರಿಗಳ ಸಲಹೆಗಾರರ ಹುದ್ದೆಯನ್ನು ನೀಡಿದೆ.
ADVERTISEMENT
ADVERTISEMENT